ಜಿಲ್ಲೆ

ಧಾರವಾಡ ಜಿಲ್ಲೆಯ ಮತದಾರರ ಕರಡು ಯಾದಿ ಪ್ರಕಟ

ಧಾರವಾಡ prajakiran.com:  ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಧಾರವಾಡ ಜಿಲ್ಲೆಯಲ್ಲಿನ ೭ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಯಾದಿಯ ವಿಶೇಷ ಪರಿಷ್ಕರಣೆ–೨೦೨೧ ನೇದ್ದಕ್ಕೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ : ೦೧–೦೧–೨೦೨೧ ಕ್ಕೆ ಇದ್ದಂತೆ ದಿನಾಂಕ:೧೮–೧೧–೨೦೨೦ ರಂದು ಕರಡು ಮತದಾರರ ಯಾದಿಯನ್ನು ಜಿಲ್ಲೆಯಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಸದರಿ ಕರಡು ಮತದಾರರ ಯಾದಿಯನ್ನು ಜಿಲ್ಲೆಯ ಎಲ್ಲ ಚುನಾವಣೆ ಶಾಖೆಗಳು, ತಹಶೀಲ್ದಾರ ಕಛೇರಿಗಳು ಮತ್ತು ಗ್ರಾಮ ಠಾಣಾಗಳಲ್ಲಿ ನವೆಂಬರ್ ೧೮, […]