ರಾಜ್ಯ

ಧಾರವಾಡದಲ್ಲಿ ಧಾರಾಕಾರ ಮಳೆಗೆ ನೂರಾರು ಮನೆಗಳಿಗೆ ನುಗ್ಗಿದ ನೀರು : ಗ್ರಾಮೀಣ ಶಾಸಕರ ವಿರುದ್ದ ಜನತೆ ಆಕ್ರೋಶ

ಧಾರವಾಡ prajakiran.com : ಧಾರವಾಡದಲ್ಲಿ ಶುಕ್ರವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಸಾಧನಕೇರಿಯ ಬಳಿಯ ಕಾಳೆ ಪ್ಲಾಟ್, ಮಂಗಳಗಟ್ಟಿ ಪ್ಲಾಟ್, ಹುಬ್ಬಳ್ಳಿಕರ್ ಪ್ಲಾಟ್ ನ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಅಷ್ಟೇ ಅಲ್ಲದೆ, ಮುಂದೆ ಸಾಧನಕೇರಿಯ ನೀರು ಕೋಡಿ ಹರಿದು ಬ್ರಹ್ಮಚೈತನ್ಯ ಪಾರ್ಕ್ ನಲ್ಲಿ ಕೂಡ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಅದೇ ರೀತಿ ದೊಡ್ಡ ನಾಯಕನಕೊಪ್ಪ, ಕೆ.ಎಚ್. ಬಿ ಕಾಲೋನಿಯ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ನೀರಿನ ರಭಸಕ್ಕೆ ಜನತೆ ಕಕ್ಕಾಬಿಕ್ಕಿಯಾಗಿದ್ದು, ಹಲವು ಗಂಟೆಗಳ ಕಾಲ […]