ರಾಜ್ಯ

ಪೊಲೀಸ್ ಇನ್ಸಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ನ. ೨೩ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

ಧಾರವಾಡ prajakiran.com : ಧಾರವಾಡದ ಹೆಬ್ಬಳ್ಳಿ ಜಿಪಂ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಉಪನಗರ ಪೊಲೀಸ್ ಠಾಣೆಯ ತನಿಖಾಧಿಕಾರಿಯಾಗಿದ್ದ ಚೆನ್ನಕೇಶವ ಟಿಂಗರಿಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ನ. ೨೩ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಸಿಬಿಐ ಅಧಿಕಾರಿಗಳು ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್ ಮುಂದೂಡಿದೆ. ಈ ಹಿಂದೆ ಧಾರವಾಡದ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಟಿಂಗರಿಕರ್ […]

ಅಪರಾಧ

ಧಾರವಾಡ ನ್ಯಾಯಾಲಯದ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್

ಬ್ರೌನ್ ಶುಗರ್ ಮಾರಾಟ ಪ್ರಕರಣ : ಧಾರವಾಡ prajakiran.com : ಮಾದಕ ವಸ್ತುಗಳನ್ನು (ಬ್ರೌನ್ ಶುಗರ್) ಮಾರಾಟ ಮಾಡುತ್ತಿದ್ದ ಅಪರಾಧಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಅಲ್ಲದೆ, ಆರೋಪಿಯ ಮೇಲ್ಮನವಿಯನ್ನು ಧಾರವಾಡ ಹೈಕೋರ್ಟ್ ಪೀಠ, ವಜಾಗೊಳಿಸಿ, ಮಹತ್ವದ ಆದೇಶ ಹೊರಡಿಸಿದೆ. ಧಾರವಾಡದ ಮೈಲಾರಲಿಂಗ ನಗರದ ಮನೆಯೊಂದರ ಮೇಲೆ ೨೦೧೩ರ ಜ. ೩೧ರಂದು ದಾಳಿ ನಡೆಸಿದ್ದ ಶಹರ ಠಾಣೆ ಪೊಲೀಸರು, ಆರ್ಥರ್ ಜೋಸೆಫ್ ಎಂಬ ನೈಜೀರಿಯನ್ ಪ್ರಜೆಯೊಬ್ಬನಿಂದ ೨೨೦ ಗ್ರಾಂ. ಬ್ರೌನ್ ಶುಗರ್ […]