ರಾಜ್ಯ

ಧಾರವಾಡದ ಹಿರೇಕೆರೆಯಲ್ಲಿ ತೇಲಿ ಹೋಗಿದ್ದ ಬಾಲಕಿ ಮೃತ ದೇಹ ಪತ್ತೆ

ಧಾರವಾಡ prajakiran.com : ಧಾರವಾಡಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ  ಹಿರೇಕೆರೆ ನೀರಿನ ಸೆಳವಿನಲ್ಲಿ ತೇಲಿ ಹೋಗಿದ್ದ, 8 ವರ್ಷದ ಬಾಲಕಿ ಶ್ರೀದೇವಿ ಹನುಮಂತಪ್ಪ ಗಾಣಿಗೇರ ಅವರ ಮೃತದೇಹ ಇದೀಗ ತೇಲಿ ಹೋದ ಸ್ಥಳದ ಸುಮಾರು ಒಂದೂವರೆ ಕಿ.ಮೀ.ಅಂತರದಲ್ಲಿ ಪತ್ತೆಯಾಗಿದೆ. ಅಗಸ್ಟ್ 6 ರಂದು ಈ ಬಾಲಕಿ ನೀರಿನ ಸೆಳವಿಗೆ ಸಿಕ್ಕು ತೇಲಿ ಹೋಗಿದ್ದಳು.ಅಂದಿನಿಂದ ನಿರಂತರವಾಗಿ ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಿದ್ದರು. ಬಾಲಕಿಯ […]