ಜಿಲ್ಲೆ

ಧಾರವಾಡದಲ್ಲಿ ಧರೆಗುರುಳಿದ ಮನೆ, ಮಳೆಯಲ್ಲೂ ಸಂತ್ರಸ್ತರ ಪರದಾಟ…!

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿ ಹೋಗಿದೆ. ಭಾರೀ ಮಳೆಗೆ ಕಮಲಾಪುರದಲ್ಲಿ 40 ಕ್ಕೂ ಹೆಚ್ಚು ಮಣ್ಣಿನ ಮನೆಗಳು ಧರೆಗುರುಳಿವೆ. ಇದರಿಂದಾಗಿ ಜನತೆ ಕಂಗಾಲಾಗಿದ್ದಾರೆ.  ಸಂತ್ರಸ್ತ ಕುಟುಂಬಸ್ಥರು  ಬೀದಿಗೆ ಬಂದಿದ್ದು,  ನಮಗೆ ಸೂಕ್ತ ಪರಿಹಾರ ನೀಡಿ ಎಂದು ಅಳಲು ತೋಡಿಕೊಂಡಿದ್ದಾರೆ. ಮನೆಗಳು ಬೀಳುವ ಸಮಯದಲ್ಲಿ ಕುಟುಂಬಸ್ಥರು ಮನೆಯಿಂದ ಆಚೆ ಬಂದು ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಘಟನೆ ನಂತರ ಸಂಬಂಧ ಪಟ್ಟ ಅಧಿಕಾರಿಗಳು ಬಂದು […]