ಅಪರಾಧ

ಧಾರವಾಡದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಮತ್ತಿಬ್ಬರ ಬಂಧನ, ೭.೬೦ ಲಕ್ಷ ಜಪ್ತಿ

ಧಾರವಾಡ prajakiran.com : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರನ್ನು ಧಾರವಾಡದ ಉಪನಗರ ಠಾಣೆಯ ಪೊಲೀಸರು ಸಪ್ತಾಪೂರ ಬಡಾವಣೆಯಲ್ಲಿ ಬಂಧಿಸಿದ್ದಾರೆ. ಧಾರವಾಡ ತಾಲೂಕಿನ ತಡಸಿನಕೊಪ್ಪ ಗ್ರಾಮದ ಅವಿನಾಶ ಉರ್ಫ್ ಅವಿ ಚವ್ಹಾಣ ಮತ್ತು ಕೆಲಗೇರಿ ಆಂಜನೇಯ ನಗರದ ಮಂಜುನಾಥ ವಾಲೀಕಾರ ಬಂಧಿತ ಆರೋಪಿಗಳು. ಬಂಧಿತರಿಂದ ೭,೬೦,೧೦೦ ಲಕ್ಷ ರೂಪಾಯಿ ನಗದು ಮತ್ತು ಮೂರು ಮೊಬೈಲ್‌ಗಳನ್ನು ದಾಳಿ ವೇಳೆ ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳು ಸಪ್ತಾಪೂರ ಬಡಾವಣೆಯ ಆಸ್ಪತ್ರೆಯ ರಸ್ತೆ ಬದಿಯಲ್ಲಿ ಶಾರ್ಜಾದಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯದ […]