ಧಾರವಾಡ prajakiran.com : “ನ ಹಿ ಜ್ಞಾನೇನ ಸದೃಶಂ ಪವಿತ್ರಮಿಹ ವಿದ್ಯತೆ” ಜ್ಞಾನದ ಪ್ರಸಾರದಂತಹ ಪವಿತ್ರಕಾರ್ಯದಲ್ಲಿ ತೊಡಗಿದವರೆಲ್ಲ ಪೂಜಾರ್ಹರಾಗುತ್ತಾರೆ. ಇಂತಹವರಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಗ್ರ ಗಣ್ಯರು. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕಾಣಿಕೆಅವಿಸ್ಮರಣೀಯವಾದುದು. ೧೯೭೦ ರಲ್ಲಿ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಾಗ ೧೯೭೩ ಅಕ್ಟೋಬರ್ ೧೮ ರಂದು ಪೂಜ್ಯ ಪೇಜಾವರ ಶ್ರೀಗಳ ಅಧ್ಯಕ್ಷತೆಯಲ್ಲಿ ಹಾಗೂ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯಾಧ್ಯಕ್ಷತೆಯಲ್ಲಿ ಉದಯಿಸಿದ ನೂತನ ಆಡಳಿತ ಮಂಡಳಿ ಜೆ.ಎಸ್.ಎಸ್ […]