ರಾಜ್ಯ

ಧಾರವಾಡದ ಕಾನೂನು ಕಾಲೇಜು ಮುಂಭಾಗದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಧಾರವಾಡ prajakiran.com : ಧಾರವಾಡದ ಸರ್.ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಮೂರು ವರ್ಷದ ಕಾನೂನು ಪದವಿ ಶಿಕ್ಷಣವನ್ನು ಸ್ಥಗಿತಗೊಳಿಸಿದ್ದನ್ನು ಖಂಡಿಸಿ ಹಾಗೂ ತಕ್ಷಣ ಕೋರ್ಸ್ ಆರಂಭಕ್ಕೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಧಾರವಾಡದಲ್ಲಿ ಮಂಗಳವಾರ ಒಂದು ದಿನದ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಅಲ್ಲದೆ, ಸರ್.ಸಿದ್ದಪ್ಪ ಕಂಬಳಿ ಕಾಲೇಜಿನ ಎದುರು ಟೈರ್ ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಾನೂನು ಪದವಿ ಬಂದ್ ಮಾಡಿದ್ದನ್ನು ಖಂಡಿಸಿ, ಈಗಾಗಲೇ ಸರ್.ಸಿದ್ದಪ್ಪ ಕಂಬಳಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ […]