ರಾಜ್ಯ

ಧಾರವಾಡ ಪೊಲೀಸರ ವರ್ತನೆ ವಿರುದ್ದ ಕೆ ಆರ್ ಎಸ್ ಕಾರ್ಯಕರ್ತರ ಮಿಂಚಿನ ಪ್ರತಿಭಟನೆ

ಧಾರವಾಡ prajakiran.com : ಪಶ್ಚಿಮ ಪದವೀಧರ ಕ್ಷೇತ್ರದ ನಾಮಪತ್ರ ಸಲ್ಲಿಸಲು ಬಂದ ಬಿಜೆಪಿ ಮುಖಂಡರಿಗೆ ಒಂದು ನಿಯಮ ಕರ್ನಾಟಕ ರಾಷ್ಟ್ರೀಯ ಸಮಿತಿ ಕಾರ್ಯಕರ್ತರಿಗೆ ಒಂದು ನಿಯಮ ಅನುಸರಿಸಿದ ಧಾರವಾಡ ಪೊಲೀಸರ ವರ್ತನೆ ವಿರುದ್ದ ಕೆ ಆರ್ ಎಸ್ ಕಾರ್ಯಕರ್ತರು ಮಿಂಚಿನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತವರಣ ನಿರ್ಮಾಣವಾಯಿತು. ಜಿಲ್ಲಾಧಿಕಾರಿ ಕಚೇರಿಯ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಜನ ಗುಂಪು ಗುಂಪಾಗಿ ಸೇರುವಂತಿಲ್ಲ ಎಂದು […]