ಅಪರಾಧ

ಧಾರವಾಡದ ನಡು ರಸ್ತೆಯಲ್ಲಿ ಮಟ ಮಟ ಮಧ್ಯಾಹ್ನ ‘ಚಾಕು’ ನಿಂದ ದಾಳಿ…!

ಧಾರವಾಡ prajakiran.com : ಮಟ ಮಟ ಮಧ್ಯಾಹ್ನ ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ ಘಟನೆ ಶುಕ್ರವಾರ ಧಾರವಾಡದ ನಡು ರಸ್ತೆಯಲ್ಲಿ ನಡೆದಿದೆ. ಧಾರವಾಡದ ಹಣ್ಣಿನ ಮಾರುಕಟ್ಟೆ ಯಲ್ಲಿ ಈ ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ. ಗೌಸ್ ಎಂಬಾತನ ಉಪಟಳ ‌ತಾಳದೇ ಸುಭಾನ್ ಅಲಿಯಾಸ್ ಚಾಕು ಎಂಬಾತ ಗೌಸನ ತಲೆಗೆ ಕಲ್ಲಿನಿಂದ ಬಲವಾಗಿ ಹೊಡೆದಿದ್ದರಿಂದ ಗೌಸ್ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ. ಇದನ್ನು ಕಂಡ ಮಾರುಕಟ್ಟೆಯಲ್ಲಿನ ಕೆಲ ಅಂಗಡಿಕಾರರು ತಮ್ಮ ಅಂಗಡಿಗಳಿಗೆ ಬೀಗ ಹಾಕಿಕೊಂಡು […]

ಅಪರಾಧ

ಧಾರವಾಡದಲ್ಲಿ ಪಾಲು ನೀಡದ ಅಣ್ಣನನ್ನೇ ಕೊಂದ ತಮ್ಮಂದಿರು

ಧಾರವಾಡ prajakiran.com : ಜಮೀನಿನಲ್ಲಿ ಪಾಲು ನೀಡದ ಹಿನ್ನಲೆಯಲ್ಲಿ ಅಣ್ಣನನ್ನೇ ಇಬ್ಬರು ತಮ್ಮಂದಿರು ಸೇರಿ ಕೊಂದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಅಳ್ನಾವರ ತಾಲೂಕಿನ ಪ್ರಭುನಗರ ಹೊನ್ನಾಪುರದಲ್ಲಿ ಈ ಕೊಲೆ ನಡೆದಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕಳೆದ ಎಳೆಂಟು ವರ್ಷಗಳಿಂದ ಜಮೀನಿನಲ್ಲಿ ಪಾಲು ನೀಡುವಂತೆ ದುಂಬಾಲು ಬಿದ್ದಿದ್ದರು. ಆದರೆ ಅದನ್ನು ನಿರಾಕರಿಸುತ್ತಲೇ ಬಂದಿದ್ದ. ಈ ಹಿನ್ನಲೆಯಲ್ಲಿ ರೊಚ್ಚಿಗೆದ್ದ ತಮ್ಮಂದಿರು ಅಣ್ಣ ಜಮೀನಿನಲ್ಲಿ ಕೆಲಸ ಮಾಡುವ ಸಮಯದಲ್ಲಿ ಜಗಳ ತೆಗೆದು ಆನಂತರ ಬಡಿಗೆ ಹಾಗೂ ಕುಡಗೋಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಯಾದ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಕರೋನಾ ಗೆ ಎರಡನೇ ಎ ಎಸ್ ಐ ಬಲಿ…!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,  ಈಗಾಗಲೇ 58 ಜನ ಕರೋನಾ ಹಾಗೂ ಇತರೆ ಕಾಯಿಲೆಗಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿಯೂ ಕರೋನಾ ಸೇನಾನಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎರಡನೇ ಎ ಎಸ್ ಐ ಒಬ್ಬರು ಸೋಂಕಿಗೆ ಸಿಲುಕಿ ಇಹಲೋಕ ತ್ಯಜಿಸಿದ್ದಾರೆ. ಧಾರವಾಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಪಾಸ್ ಪೋರ್ಟ್ ವಿಭಾಗದಲ್ಲಿ ಸಹಾಯಕ ಸಬ್ ಇನ್ಸಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಹೈ ಶುಗರ್ ನಿಂದ […]

ಅಪರಾಧ

ಧಾರವಾಡದಲ್ಲಿಅಪ್ರಾಪ್ತೆಯ ಸಂಶಯಾಸ್ಪದ ಸಾವು

ಧಾರವಾಡ prajakiran.com : ಅಪ್ರಾಪ್ತೆಯೊಬ್ಬಳು ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ. ಅತ್ತೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಹೀಗಾಗಿ ಆಕೆಯನ್ನು ಕೊಲೆ ಮಾಡಿರೋ ಶಂಕೆಯಿದೆ ಎಂದು ಬಾಲಕಿಯ ಕುಟುಂವದವರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಅತ್ತೆ ಮಗನ ಮೇಲೆಅತ್ಯಚಾರಹಾಗೂ ಕೊಲೆ ಆರೋಪ ಮಾಡಿದ್ದು,ಆತನಿಗೆ ಆತನ ತಾಯಿ ಸಹಕಾರ ನೀಡಿದ್ದಾರೆ ಎಂದು ದೂರಿದ್ದಾರೆ.  ಮೃತ ಬಾಲಕಿಯ ಲಕ್ಷ್ಮಿ ಭಜಂತ್ರಿ(೧೬) ಎಂದು ಗುರುತಿಸಲಾಗಿದೆ. ಈಕೆ ಸವದತ್ತಿ ತಾಲೂಕಿನ ಸತ್ತಗೇರಿ […]