ಅಪರಾಧ

ಧಾರವಾಡದಲ್ಲಿ ಗಂಡನ ಕೊಲ್ಲಿಸಿದ್ದ ಹೆಂಡತಿ, ಗೆಳೆಯ ಸೇರಿ ಮೂವರ ಅರೆಸ್ಟ್

ಧಾರವಾಡ prajakiran.com : ಧಾರವಾಡದ ನರೇಂದ್ರ ಗ್ರಾಮದಲ್ಲಿ ಪ್ರಿಯಕರನ ಜೊತೆಗೆ ಸೇರಿ ಗಂಡನ ಕೊಲ್ಲಿಸಿದ್ದ ಹೆಂಡತಿ ಹಾಗೂ ಆಕೆಯ ಗೆಳೆಯ ಸೇರಿ ಮೂವರನ್ನು ಅರೆಸ್ಟ್  ಮಾಡುವಲ್ಲಿ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ತನ್ನ ಮಗ ಕಾಣೆಯಾಗಿದ್ದಾನೆ ಎಂದು ಆತನ ತಾಯಿ ರೋಷನ್‌ಬೀ ನೀಡಿದ ದೂರಿನ ಆಧಾರದ ಮೇಲೆ  ಸೊಸೆ ಫರವೀನಭಾನು ವನ್ನು ಕರೆದು ಪೊಲೀಸರು ವಿಚಾರಣೆ ನಡೆಸಿದಾಗ   ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ನರೇಂದ್ರ ಗ್ರಾಮದ ಪೀರಸಾಬ ನದಾಫ ಎಂಬಾತನನ್ನು […]

ಅಪರಾಧ

ಧಾರವಾಡದ ಅಮ್ಮಿನಬಾವಿ ಬಳಿ ಅಪಘಾತ : ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಧಾರವಾಡ prajakiran.com :  ಬೈಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಪೀರಗಣಿ ದರ್ಗಾ ಕ್ರಾಸ್ ಬಳಿ ಈ ರ್ದುಘಟನೆ ಸಂಭವಿಸಿದೆ. ಧಾರವಾಡದ ಮದಾರಮಡ್ಡಿಯ  ಮಹಾಂತೇಶ ಮೂಲಿಮನಿ ಹಾಗೂ ಚೇತನ ಮೇಲಿನಮನಿ ಎಂಬುವವರೇ ಈ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರರಾಗಿದ್ದಾರೆ. ಧಾರವಾಡ ಕಡೆಗೆ ಇವರು ಬೈಕ್ ತೆಗೆದುಕೊಂಡು ಬರುತ್ತಿದ್ದ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ […]