ಜಿಲ್ಲೆ

ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ್ ಅಧಿಕಾರ ಸ್ವೀಕಾರ

ಧಾರವಾಡ : ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪಿ. ಕೃಷ್ಣಕಾಂತ್ ಬುಧವಾರ ಅಧಿಕಾರ ಸ್ವೀಕಾರ ಮಾಡಿದರು. ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಧಾರವಾಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಹಾಗೂ ಸಿಬ್ಬಂದಿ ಅದ್ದೂರಿ ಸ್ವಾಗತ ಕೋರಿದರು. ಬಳಿಕ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ್ ಮಾತನಾಡಿ, ಜಿಲ್ಲೆಯ ಅಕ್ರಮ ಚಟುವಟಿಕೆಗಳನ್ನು ಮಟ್ಟ ಹಾಕಲು ಶ್ರಮಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಮಾತನಾಡಿದ ನಿರ್ಗಮಿತ […]

ರಾಜ್ಯ

ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿ ಸಂಪರ್ಕ ಕಡಿತ

 ಹಾರೂಬೆಳವಡಿ ಬ್ರಿಡ್ಜ್ ಮತ್ತೇ ಸಂಪರ್ಕ ಕಡಿತ …! ಧಾರವಾಡ Prajakiran.com : ನಿನ್ನೇ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಹಾರೂಬೆಳವಡಿ ಬ್ರಿಡ್ಜ್ ಈ ಹಿಂದೆ ಭಾರೀ ಮಳೆಗೆ ಕಿತ್ತುಕೊಂಡು ಹೋಗಿತ್ತು. ಹೀಗಾಗಿ ಅದರ ನಿರ್ಮಾಣ ಕಾರ್ಯ ಮುಂದುವರೆದಿದೆ. ತಾತ್ಕಲಿಕ ರಸ್ತೆ ನಿರ್ಮಿಸಿ, ಪ್ರಯಾಣಿಕರಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ಕಳೆದ 12ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮತ್ತೇ ಸಂಪರ್ಕ ಕಡಿತಗೊಂಡಿದೆ. ಈ ಕುರಿತು ಮಾಹಿತಿ ಖಚಿತ ಪಡಿಸಿರುವ ಧಾರವಾಡ […]