ರಾಜ್ಯ

ಧಾರವಾಡ ಜಿಲ್ಲೆಯ ಈದ್ಗಾ ಮೈದಾನದಲ್ಲಿ ಬಕ್ರಿದ್ ಪ್ರಾರ್ಥನೆಗೆ  ಅವಕಾಶವಿಲ್ಲ

ಧಾರವಾಡ prajakiran.com : ಬರುವ ಆಗಸ್ಟ್ ೧ ರಂದು ನಡೆಯಲಿರುವ ಬಕ್ರೀದ್ ಹಬ್ಬದ ನಿಮಿತ್ತ ಜಿಲ್ಲೆಯ ವಿವಿಧ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ ಹೇಳಿದರು. ಅವರು ಬುಧವಾರ ಪೊಲೀಸ್ ಹೆಡ್‌ಕ್ವಾರ್ಟಸ್‌ನ ದುರ್ಗಾದೇವಿ ದೇವಸ್ಥಾನ ಸಮುದಾಯ ಭವನದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜಿಲ್ಲಾ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರದ ಆದೇಶದಂತೆ ಮಸೀದಿಗಳಲ್ಲಿ ಪ್ರತಿಯೊಬ್ಬರು ಪ್ರಾರ್ಥನೆಗೆ ಬರುವಾಗ ಮಾಸ್ಕ್, ಸ್ಯಾನಿಟೈಸರ್ ಬಳಸಬೇಕು. ಮತ್ತು ವಿಶೇಷವಾಗಿ ಪರಸ್ಪರ […]

ರಾಜ್ಯ

ಧಾರವಾಡ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗೆ ಪಲ್ಸ್ ಆಕ್ಸಿಮೀಟರ್

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ಎಲ್ಲಾ ಪೊಲೀಸ್ ಠಾಣೆಗೆ ಪಲ್ಸ್ ಆಕ್ಸಿಮೀಟರ್ ನೀಡಲಾಗಿದೆ ಎಂದು ಧಾರವಾಡ ಎಸ್ಪಿ ವರ್ತಿಕಾ ಕಟಿಯಾರ್ ತಿಳಿಸಿದ್ದಾರೆ. ಅವರು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ವಿವರ ನೀಡಿದ್ದಾರೆ. ಕರೊನಾ ವಿರುದ್ಧದ ಹೋರಾಟದೊಂದಿಗೆ ನಮ್ಮ ಪೊಲೀಸರು ಕೆಲಸ ಮಾಡಬೇಕಿದೆ.‌ ಹೀಗಾಗಿ ಪ್ರತಿ ಠಾಣೆಗೆ ಪಲ್ಸ್ ಆಕ್ಸಿಮೀಟರ್ ಕೊಟ್ಟಿದ್ದೇವೆ. ಕರೊನಾ ಲಕ್ಷಣ ಇಲ್ಲದವರ ಪತ್ತೆಗೆ ಈ ವ್ಯವಸ್ಥೆ ಸಹಕಾರಿಯಾಗಲಿದೆ ಎಂದರು ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಪಲ್ಸ್ ಆಕ್ಸಿಮೀಟರ್ ರೀಡಿಂಗ್ ತೆಗೆಯಬೇಕು. […]

ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಉಲ್ಲಂಘಿಸಿದ 631 ವಾಹನ  ಸೀಜ್….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾ ಉಲ್ಭಣಿಸಿದ್ದರೂ ಜನ ಸಾಮಾಜಿಕಅಂತರ ಮರೆತು, ಮಾಸ್ಕ ಇಲ್ಲದೆ ಓಡಾಡುತ್ತಿರು ಪ್ರಕರಣಗಳು ಹೆಚ್ಚುತ್ತಲೇ ಇವೆ. ಹೌದು ಇದು ಅಚ್ಚರಿಯಾದ್ರೂ ನಂಬಲೇ ಬೇಕು ಧಾರವಾಡ ಜಿಲ್ಲೆಯಾದ್ಯಂತ ಕಳೆದವಾರ ಲಾಕ್ ಡೌನ್ ಉಲ್ಲಂಘಿಸಿ ಸಂಚರಿಸಿರುವ ಒಟ್ಟು 631 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವರ್ತಿಕಾ ಕಟಿಯಾರ್ ಅವರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.   ಅಲ್ಲದೆ, ಇದರಿಂದಾಗಿ ಒಟ್ಟು91,400 ರೂಪಾಯಿ ದಂಡ ಸಂಗ್ರಹಿಸಲಾಗಿದೆ. ಜೊತೆಗೆ ಮಾಸ್ಕ ಧರಿಸದಿರುವುದಕ್ಕೆ ಹಾಗೂ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ಉಲ್ಲಂಘಿಸಿದ 265 ವಾಹನ ಸೀಜ್

ಧಾರವಾಡ prajakiran.com : ಜಿಲ್ಲೆಯಾದ್ಯಂತ ಕರೋನಾ ಉಲ್ಭಣಿಸಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆದರೂ ಜನ ರಸ್ತೆಗೆ ಇಳಿಯುತ್ತಿರುವುದು ಮಾತ್ರ ಕಡಿಮೆಯಾಗುತ್ತಿಲ್ಲ. ಹೌದು ಇದು ಅಚ್ಚರಿಯಾದ್ರೂ ನಂಬಲೇ ಬೇಕು ಧಾರವಾಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಉಲ್ಲಂಘಿಸಿ ಸಂಚರಿಸಿರುವ 265 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವರ್ತಿಕಾ ಕಟಿಯಾರ್ ಅವರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.   ಅಲ್ಲದೆ, ಈವರೆಗೆ 26,500 ದಂಡ ವಿಧಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಈವರೆಗೆ ಮಾಸ್ಕ ಧರಿಸದಿರುವುದಕ್ಕೆ   385 […]

ರಾಜ್ಯ

ಧಾರವಾಡದ ಮುಗದ ಪೊಲೀಸ್ ಠಾಣೆಯ ಜಾಗ ಅತಿಕ್ರಮಣ ತೆರವು 

ಧಾರವಾಡ prajakiran.com : ಸರಕಾರಿ ಗೋಮಾಳ, ಕೆರೆ ಜಾಗ, ಹಳ್ಳ, ಕೊಳ್ಳಗಳ ಜಾಗ ಒತ್ತುವರಿ ಮಾಡಿಕೊಂಡು ಅತಿಕ್ರಮ ಮನೆಗಳನ್ನು ಕಟ್ಟಿಕೊಳ್ಳುವುದು ಮಾಮೂಲಿ. ಆದರೆ ಧಾರವಾಡ ತಾಲೂಕಿನ ಮುಗದ ಗ್ರಾಮದಲ್ಲಿ ಪೊಲೀಸ್ ಠಾಣೆಯ ಜಾಗವನ್ನೇ ಕೆಲವರು ಅತಿಕ್ರಮಣ ಮಾಡಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅವರುತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಆಕ್ರಮಿಸಲ್ಪಟ್ಟಿದ್ದ ಪೊಲೀಸ್ ಠಾಣೆ ಹಾಗೂ ಕ್ವಾಟರ್ಸ್ ಜಾಗದ ಸಮೀಕ್ಷೆ ಕಾರ್ಯ ನಡೆಸಿ ಅದನ್ನು ತೆರವುಗೊಳಿಸಿ ಗಮನ ಸೆಳೆದರು. ಧಾರವಾಡ […]