ಅಪರಾಧ

ಧಾರವಾಡದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಮೂವರ ಬಂಧಿಸಿ, 3.46 ಲಕ್ಷ ಜಪ್ತಿ ಮಾಡಿದ ಪೊಲೀಸರು

ಧಾರವಾಡ prajakiran.com : ಧಾರವಾಡದ ಕರ್ನಾಟಕ ಕಾಲೇಜು ರಸ್ತೆ ಬದಿಯಲ್ಲಿ ನಿನ್ನೆ ದುಬೈನಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡದ ನಾರಾಯಣಪೂರದ ಅಕ್ಷಯ , ಶ್ರೀರಾಮನಗರದ ಮಹ್ಮದಯಾಸೀನ್ ಅಬ್ದುಲರಶೀದ ಗಬ್ಬೂರ ಮತ್ತು ಜಕಣಿಭಾವಿ ರಸ್ತೆಯ ಕಿಶೋರ ಉಮೇಶ ಪೂಜಾರಿ ಎಂಬುವರೇ ಬಂಧಿತ ಆರೋಪಿಗಳು. ಬಂಧಿತರಿಂದ 3.46 ಲಕ್ಷ  ನಗದು ಮತ್ತು ಮೂರು ಮೊಬೈಲ್‌ಗಳನ್ನು ದಾಳಿ ವೇಳೆ ಪೊಲೀಸರು ಜಪ್ತಿ ಮಾಡಿದ್ದಾರೆ. ಉಪನಗರ ಠಾಣೆಯ ಸಿಪಿಐ ಪ್ರಮೋದ ಯಲಿಗಾರ […]