ಅಪರಾಧ

ಧಾರವಾಡದ ರೌಡಿಶೀಟರ್ ಮುಕ್ತಂ ಸೊಗಲದ ಕೊನೆಗೂ ಅರೆಸ್ಟ್

ಧಾರವಾಡ prajakiran.com : ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ರೌಡಿಸಂ, ಜೀವ ಬೆದರಿಕೆ, ಭೂ ಅತಿಕ್ರಮಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಹಾಗೂ ರೌಡಿಶೀಟರ್ ಫ್ರೂಟ್ ಇರ್ಫಾನ್ ಬಲ ಗೈ ಬಂಟನಾಗಿದ್ದ ಮುಕ್ತಂ ಸೊಗಲದ ಕೊನೆಗೂ ಅರೆಸ್ಟ್ ಆಗಿದ್ದಾನೆ. ಡಿಸಿಪಿ ಪಿ ಕೃಷ್ಣಕಾಂತ ಹಾಗೂ ಧಾರವಾಡ ಎಸಿಪಿ ಜಿ. ಅನುಷಾ, ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಪ್ರಮೋದ ಯಲಿಗಾರ ನೇತೃತ್ವದ ಪೊಲೀಸ್ ತಂಡ ಸರಿಯಾಗಿ ಬೆಂಡೆತ್ತಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]

ರಾಜ್ಯ

ಧಾರವಾಡದಲ್ಲಿ ಲಾಕಡೌನ್  ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ಮಾಡಿದ 22 ಜನರ ವಿರುದ್ದ ಪ್ರಕರಣ

ಧಾರವಾಡ prajakiran.com :  ಲಾಕಡೌನ್  ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ಮಾಡಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡದ ರಾಜನಗರ ಶಿವಳ್ಳಿ ಪ್ಲಾಟ್ ಮುಕ್ತಾಯ ಹಂತದಲ್ಲಿ ಇರುವ ಹಜರತ ನಿಜಾಮೋದ್ದೀನ್ ಮದರಸಾದಲ್ಲಿ ಲಾಕಡೌನ್ ನಿಯಮ‌ ಉಲ್ಲಂಘಿಸಿ ಸಾಮೂಹಿಕವಾಗಿ ನಮಾಜ್ ಮಾಡಿರುವ ಘಟನೆ ನಡೆದಿದೆ. ಕರೋನಾ ಹಿನ್ನಲೆಯಲ್ಲಿ ದೇಶದ್ಯಾಂತ ಮಂದಿರ, ಮಸೀದಿ ಹಾಗೂ ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನಿರಾಕರಿಸಿ, ನಿರ್ಬಂಧ ಹೇರಲಾಗಿದೆ. ಈ ಸಂಬಂಧ ಕಟ್ಟು ನಿಟ್ಟಿನ ಸೂಚನೆ ಇದ್ದರೂ ಸಹ ಜಿಲ್ಲಾಡಳಿತ ಹಾಗೂ […]