ಧಾರವಾಡ prajakiran.com : ಕರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಭಾನುವಾರ ಮೇ.೩೧ ರಂದು ಜಿಲ್ಲೆಯಾದ್ಯಂತ ಸಿ ಆರ್ ಪಿ ಸಿ ೧೯೭೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶವು ಮೇ ೩೦ ರ ಸಾಯಂಕಾಲ ೭ ಗಂಟೆಯಿಂದ ಜೂನ್ ೧ ರ ಬೆಳಿಗ್ಗೆ ೭ ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ , ಕ್ರೀಡಾ […]