ಅಪರಾಧ

ಧಾರವಾಡದ ಗರಗದಲ್ಲಿ ಈಜಲು ಹೋಗಿ ನೀರು ಪಾಲಾದ ಇಬ್ಬರು ಬಾಲಕರು

ಧಾರವಾಡ prajakiran.com : ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು  ಈಜು ಬಾರದೆ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ಸೋಮವಾರ ನಡೆದಿದೆ.  ತಾಲೂಕಿನ  ಗರಗ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಇದರಿಂದಾಗಿ ಆದಿನಾಥ್ ಸಂಗೊಳ್ಳಿ (13) ಹಾಗೂ ಸುಭಾಷ ಸಂಗೊಳ್ಳಿ (13) ಎಂಬ ಬಾಲಕರೇ ಸಾವನ್ನಪ್ಪಿದ್ದ ಬಾಲಕರಾಗಿದ್ದಾರೆ. ಗರಗ ಗ್ರಾಮದ ಮಂಗಳಗಟ್ಟಿ ರಸ್ತೆಯಲ್ಲಿ ಇರುವ ಕೆರೆಯಲ್ಲಿ ಈಜಲು ಹೋಗಿದ್ದ ಈ ಬಾಲಕರು ಈಜು ಬರದೇ ಸಾವನ್ನಪ್ಪಿದ್ದಾರೆ ಎಂದು ಗರಗ ಪೊಲೀಸರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ. […]

ಅಪರಾಧ

ಧಾರವಾಡದಲ್ಲಿ ಸಾಲಭಾದೆಯಿಂದ ಬೇಸತ್ತು ರೈತ ಆತ್ಮಹತ್ಯೆ

ಧಾರವಾಡ prajakiran.com : ಸಾಲಭಾದೆಯಿಂದ ಬೇಸತ್ತು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ತಾಲೂಕಿನ ಕುರುಬಗಟ್ಟಿ ಗ್ರಾಮದ ರೈತ ರಾಯಪ್ಪ ರಾಮಪ್ಪ ಹೂಗಾರ (27) ತನ್ನ ತಂದೆ ನರೇಂದ್ರ  ಸಿಂಡಿಕೇಟ ಬ್ಯಾಂಕ್ ದಲ್ಲಿ  ಮನೆ ಸಾಲ  ಹಾಗೂ ಬೆಳೆ ಸಾಲ ಮಾಡಿದ್ದ. ಹೀಗಾಗಿ ಎಂಟು ಲಕ್ಷ ಹೇಗೆ ತೀರಿಸುವುದು ಅಂತಾ ಮನಸ್ಸಿಗೆ ಹಚ್ದಿಕೊಂಡು, ತನ್ನ ದನದ ಮನೆಯಲ್ಲಿ ನೂಲಿನ ಹಗ್ಗದಿಂದ ಎಳೆಗೆ ಉರುಲು ಹಾಕಿಕೊಂಡು ಸತ್ತಿದ್ದಾನೆ ಎಂದು ಮೃತನ ತಾಯಿ ಈ ಕುರಿತು ಗರಗ […]

ಅಪರಾಧ

ಧಾರವಾಡದ ಕ್ಯಾರಕೊಪ್ಪ ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರ ಸಾವು

ಧಾರವಾಡ prajakiran.com : ಕೆರೆಯಲ್ಲಿ ಬಾಲಕರಿಬ್ಬರು ಮುಳುಗಿ ದುರ್ಮರಣವನ್ನಪ್ಪಿದ್ದ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಆಕಳು ಮೈ ತೊಳೆಯಲು ಹೋಗಿ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.  ಮೃತ್ಯುಂಜಯ ಕಾಮಧೇನು ಹಾಗೂ ರೋಹಿತ ಪೂಜಾರಿ ಎಂಬ ಬಾಲಕರೇ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸಾವಿಗೀಡಾದ ಈ ಮಕ್ಕಳು 13 ಹಾಗೂ 14 ವರ್ಷದ ಮಕ್ಕಳು ಎಂಬುದು ಗೊತ್ತಾಗಿದೆ. ಇದರಿಂದಾಗಿ ಕ್ಯಾರಕೊಪ್ಪ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ […]