ರಾಜ್ಯ

ಧಾರವಾಡದ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಒಂದೇ ದಿನ ಏಳು ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ ೮ ಕೊನೆಯ ದಿನ ಧಾರವಾಡ prajakiran.com : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ ೨೮ ರಂದು ನಡೆಯಲಿರುವ ಚುನಾವಣೆಗೆ ಬುಧವಾರ ಅ.೭ರಂದು  ಏಳು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ ಒಟ್ಟು ಒಂಬತ್ತು ಅಭ್ಯರ್ಥಿಗಳಿಂದ ಒಟ್ಟು ಹತ್ತು ನಾಮಪತ್ರಗಳು ಸಲ್ಲಿಕೆಯಾದಂತಾಗಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಎಂ. ಕುಬೇರಪ್ಪ ದ್ವಿಪ್ರತಿಗಳಲ್ಲಿ   ನಾಮಪತ್ರ ಸಲ್ಲಿಸಿದರು. ಭಾರತೀಯ ಜನತಾ […]