ರಾಜ್ಯ

ಧಾರವಾಡ ಜಿಲ್ಲಾ ಪಂಚಾಯತನ ನಾಲ್ವರು ಸದಸ್ಯರ ಅನರ್ಹತೆ ಎತ್ತಿ ಹಿಡಿದ ಹೈಕೋರ್ಟ್

ಧಾರವಾಡ prajakiran.com : ಆಪರೇಷನ್ ಕಾಂಗ್ರೆಸ್ ಗೆ ಒಳಗಾಗಿದ್ದ ಧಾರವಾಡ ಜಿಲ್ಲೆಯ ನಾಲ್ವರು ಬಿಜೆಪಿ ಜಿಪಂ ಸದಸ್ಯರ ಅನರ್ಹತೆಯನ್ನು ಧಾರಾವಾಡ ಹೈಕೋರ್ಟ್ ಎತ್ತಿ ಹಿಡಿದಿದೆ. ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಕೃಷ್ಣಕುಮಾರ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ನಾಲ್ವರು ಬಿಜೆಪಿ ಸದಸ್ಯರಾದ ಗುಡಗೇರಿ ಕ್ಷೇತ್ರದ ಜ್ಯೋತಿ ಶಿವಾನಂದ ಬೆಂತೂರ, ಗರಗ ಕ್ಷೇತ್ರದ ರತ್ನಾ ಪಾಟೀಲ, ತಬಕದ ಹೊನ್ನಳ್ಳಿ ಕ್ಷೇತ್ರದ ಮಂಜವ್ವ ಹರಿಜನ ಹಾಗೂ ಗಳಗಿಹುಲಕೊಪ್ಪದ ಅಣ್ಣಪ್ಪ ದೇಸಾಯಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ಚುನಾವಣಾ […]