ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಎರಡನೇ ದಿನವೂ ಕಾಂಗ್ರೆಸ್ ಮುಖಂಡ ಸೇರಿ ಹಲವರ ವಿಚಾರಣೆ ನಡೆಸಿದ ಸಿಬಿಐ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ ಕುರಿತು ಸಿಬಿಐ ಅಧಿಕಾರಿಗಳ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಶಿಗ್ಗಾಂವಿಯ ಕಾಂಗ್ರೆಸ್ ಮುಖಂಡ ಶಿವಯೋಗಿ ಹಿರೇಮಠ ನನ್ನು ಎರಡನೇ ದಿನವೂ  ವಿಚಾರಣೆ ನಡೆಸಿದ ಸಿಬಿಐ ತಂಡ ಮಹತ್ವದ ಮಾಹಿತಿ ಕಲೆ ಹಾಕಿದೆ. ಬುಧವಾರವೂ ಸಂಜೆ ವೇಳೆ ವಿಚಾರಣೆಗೆ ಆಗಮಿಸಿದ್ದ ಹಿರೇಮಠನನ್ನು ಗುರುವಾರವೂ ವಿಚಾರಣೆ ಮುಂದುವರೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಇದೇ ವೇಳೆ ಹುಬ್ಬಳ್ಳಿಯ ಮಹಿಳೆಯೊಬ್ಬರನ್ನು ಸಿಬಿಐ ಅಧಿಕಾರಿಗಳು ಒಂದು ಗಂಟೆಗೂ ಅಧಿಕ ಕಾಲ […]