ರಾಜ್ಯ

ಧಾರವಾಡ ಟೌನ್ ಪೊಲೀಸ್ ಠಾಣೆಯ ಮಹಿಳಾ ಪಿ ಎಸ್ ಐ ಗೆ ಕರೋನಾ ….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ಕರೋನಾ ಸೇನಾನಿಗಳನ್ನು ಬೆಂಬಿಡದೆ ಕಾಡುತ್ತಿದೆ ಎಂದರೆ ತಪ್ಪಾಗಲಾರದು. ಈಗಾಗಲೇ ಹುಬ್ಬಳ್ಳಿ-ಧಾರವಾಡಅವಳಿ ನಗರದ 50ಕ್ಕೂಹೆಚ್ಚು ಕರೋನಾ ಸೇನಾನಿಗಳನ್ನು ಬಳಲಿ ಬೆಂಡಾಗುವಂತೆ ಮಾಡಿದ್ದ ಕರೋನಾ ಇದೀಗ ಧಾರವಾಡ ಟೌನ್ ಮಹಿಳಾ ಪಿ ಎಸ್ ಐ ಗೆ ತಗುಲಿದೆ. ಇದರಿಂದಾಗಿ ಧಾರವಾಡ ಟೌನ್ ಪೊಲೀಸ್ ಠಾಣೆಯ ಹಲವು ಸಿಬ್ಬಂದಿ ಮತ್ತೇ ಆತಂಕಗೊಂಡಿದ್ದು, ಬೆಚ್ಚಿ ಬಿದ್ದಿದ್ದಾರೆ. ಹೀಗಾಗಿ ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ತಪಾಸಣೆಗೆ ಮುಂದಾಗಿದ್ದಾರೆ. […]

ರಾಜ್ಯ

ಧಾರವಾಡದಲ್ಲಿ ಕಳ್ಳತನ ಒಪ್ಪಿಕೊಂಡವನಿಗೆ 2.5 ವರ್ಷ ಸಾದಾ ಜೈಲು

ಧಾರವಾಡ prajakiran.com : 2011ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಒಪ್ಪಿಕೊಂಡ ಹಿನ್ನಲೆಯಲ್ಲಿ ಆರೋಪಿಗೆ ಧಾರವಾಡದ ನ್ಯಾಯಾಲಯ ಸಾದಾ ಶಿಕ್ಷೆ ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ. ಧಾರವಾಡದ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2011ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ  ಗುನ್ನಾ ನಂಬರ 221/11 ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಆರೋಪಿ ಜಾವೀದ ದಲಾಯತ  ಶಿಕ್ಷೆಗೆ ಗುರಿಯಾಗಿದ್ದಾನೆ. ಇತ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ  ತಪ್ಪೋಪ್ಪಿಗೆ ಅರ್ಜಿ ಸಲ್ಲಿಸಿದ್ದ. ಈ ಹಿನ್ನಲೆಯಲ್ಲಿ ಧಾರವಾಡದ ಪ್ರಧಾನ‌ ಸಿಜೆ ಮತ್ತು ಜೆ.ಎಮ್‌ಎಫ್.ಸಿ  […]

ರಾಜ್ಯ

ಧಾರವಾಡದಲ್ಲಿ ಯೂರಿಯಾ ಗೊಬ್ಬರ ಪಡೆಯಲು ರೈತರ ಹರಸಾಹಸ….!

ಧಾರವಾಡ prajakiran.com :  ಧಾರವಾಡ ಜಿಲ್ಲೆಯಾದ್ಯಂತ  ಕಳೆದ ಹಲವು ದಿನಗಳಿಂದ ಯೂರಿಯಾ ಗೊಬ್ಬರ ಪಡೆಯಲು ರೈತರು ಪರದಾಡುತ್ತಿರುವ ಹಾಗೂ ಹರ ಸಾಹಸಪಡುತ್ತಿರುವ  ಘಟನೆಗಳು ಪದೇ ಪದೇ ಮರುಕಳುಸುತ್ತಿವೆ. ಅದರಲ್ಲೂ ನಿನ್ನೇ ಧಾರವಾಡ ತಾಲೂಕಿನ ಮರೇವಾಡ ಹಾಗೂ ಮಾಧನಭಾವಿ ಗ್ರಾಮಗಳಲ್ಲಿ ಲಾರಿ ಬಳಿಯೇ ರೈತರು ಮುಗಿಬಿದ್ದು ಖರೀದಿಸುತ್ತಿರುವುದು ನೋಡಿದರೆ ರೈತರ ಆತಂಕ ಸ್ಪಷ್ಟವಾಗುತ್ತದೆ. ಗೊಬ್ಬರ ಲೋಡ್ ಇಳಿಸಲು ಬಂದ ಲಾರಿಗೇ ಮುಗಿ ಬಿದ್ದ ನೂರಾರು ರೈತರು, ಅಲ್ಲೇ ಆಧಾರ್ ಕಾರ್ಡ ಹಾಗೂ ಹಣ ಕೊಟ್ಟು ಗೊಬ್ಬರದ ಚೀಲ ಪಡೆದುಕೊಂಡರು. ಗೋಬ್ಬರ […]

ರಾಜ್ಯ

ಧಾರವಾಡದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಗೆ ಒಳಗಾದವನಿಗೆ ಶಾಕ್.. !

ಧಾರವಾಡ prajakiran.com : ಧಾರವಾಡ ಜಿಲ್ಲಾಡಳಿತ ಕಳೆದ ಎರಡು ದಿನಗಳಿಂದ ಹುಬ್ಭಳ್ಳಿ-ಧಾರವಾಡದ ಮಾರುಕಟ್ಟೆ ಪ್ರದೇಶದಲ್ಲಿ ಕೊರೊನಾ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ನಡೆಸುತ್ತಿದೆ. ಈ ಟೆಸ್ಟ್ ಮಾಡಿಸಿಕೊಂಡ ಹುಬ್ಬಳ್ಳಿ ಧಾರವಾಡದ ಬಹುತೇಕ ವ್ಯಾಪಾರಸ್ಥರು ಹೌಹಾರುತ್ತಿದ್ದಾರೆ. ಅಂತಹದೇ ಒಂದು ಪ್ರಕರಣ ಧಾರವಾಡ ನಗರದ  ಬಟ್ಟೆ ಅಂಗಡಿಯ ಕೆಲಸಗಾರನೊಬ್ಬನಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.  ಇದರಿಂದಾಗಿ ಅಂಗಡಿಯಲ್ಲಿದ್ದ ಕೆಲಸಗಾರರು ಎದ್ನೋ ಬಿದ್ನೋ ಅಂತಾ  ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಗೆ ಒಳಗಾಗಿದ್ದಾರೆ. 11 ಜನರಲ್ಲಿ 10 ಜನರ ವರದಿ ನೆಗೆಟಿವ್ ಎಂದು ಬಂದಿದ್ದು, […]

ರಾಜ್ಯ

ಧಾರವಾಡ ಮಾರಣಾಂತಿಕ ಹಲ್ಲೆ ಪ್ರಕರಣ : 24 ಗಂಟೆಗಳಲ್ಲಿ ಆರು ಜನರನ್ನು ಬಂಧಿಸಿದ ಪೊಲೀಸರು

ಧಾರವಾಡ prajakiran.com : ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಧಾರವಾಡದ ಉಪನಗರ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಘಟನೆ ನಡೆದ 24 ಗಂಟೆಗಳಲ್ಲಿ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಾಗರಾಜ ಹೊಂಗಣ್ಣವರ, ಆದರ್ಶ ನಾಯಕ, ವಿರೇಶ ಸೊಟ್ಟನಾಳ, ಭರತ ಕರೆಣ್ಣವರ, ದತ್ತು ಅಲಿಯಾಸ್ ಸಂಗಮೇಶ ಕಮಾಟಿ ಹಾಗೂ ವಿನಾಯಕ ಕಲಬುರಗಿ ಎಂದು ಗುರುತಿಸಲಾಗಿದೆ. ಇವರ ವಿರುದ್ದ ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಎಸ್ ಸಿ […]

ಅಪರಾಧ

ಧಾರವಾಡದ ನಡು ರಸ್ತೆಯಲ್ಲಿ ಮಟ ಮಟ ಮಧ್ಯಾಹ್ನ ‘ಚಾಕು’ ನಿಂದ ದಾಳಿ…!

ಧಾರವಾಡ prajakiran.com : ಮಟ ಮಟ ಮಧ್ಯಾಹ್ನ ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ ಘಟನೆ ಶುಕ್ರವಾರ ಧಾರವಾಡದ ನಡು ರಸ್ತೆಯಲ್ಲಿ ನಡೆದಿದೆ. ಧಾರವಾಡದ ಹಣ್ಣಿನ ಮಾರುಕಟ್ಟೆ ಯಲ್ಲಿ ಈ ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ. ಗೌಸ್ ಎಂಬಾತನ ಉಪಟಳ ‌ತಾಳದೇ ಸುಭಾನ್ ಅಲಿಯಾಸ್ ಚಾಕು ಎಂಬಾತ ಗೌಸನ ತಲೆಗೆ ಕಲ್ಲಿನಿಂದ ಬಲವಾಗಿ ಹೊಡೆದಿದ್ದರಿಂದ ಗೌಸ್ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ. ಇದನ್ನು ಕಂಡ ಮಾರುಕಟ್ಟೆಯಲ್ಲಿನ ಕೆಲ ಅಂಗಡಿಕಾರರು ತಮ್ಮ ಅಂಗಡಿಗಳಿಗೆ ಬೀಗ ಹಾಕಿಕೊಂಡು […]

ರಾಜ್ಯ

ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಗುರು ತಿಗಡಿ ಆಯ್ಕೆ

ಧಾರವಾಡ prajakiran.com : ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಹಿರಿಯ ಶಿಕ್ಷಕ ಗುರು ತಿಗಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ತನಕ ರಾಜ್ಯಾಧ್ಯಕ್ಷರಾಗಿದ್ದ ಜಿ.ಜೆ.ಪೋಳ ಅವರು ಜುಲೈ ೩೧ ರಂದು ಸೇವಾ ನಿವೃತ್ತಿ ಹೊಂದಿದದ್ದರಿಂದ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರ ಹುದ್ದೆ ತೆರವಾಗಿತ್ತು. ಶುಕ್ರವಾರ ಜರುಗಿದ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಶಿಕ್ಷಕರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷರಾಗಿದ್ದ ಗುರು ತಿಗಡಿ ಅಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆಯಾದರು. ತಾಲೂಕಿನ ಕ್ಯಾರಕೊಪ್ಪ ಗ್ರಾಮದ ಹಿರಿಯ ಪ್ರಾಥಮಿಕ ಕನ್ನಡ ಸರಕಾರಿ […]

ರಾಜ್ಯ

ಧಾರವಾಡ ಜಿಲ್ಲೆಯ ಅಣ್ಣಿಗೇರಿ, ನವಲಗುಂದ, ಕುಂದಗೋಳ, ಕಲಘಟಗಿಯಲ್ಲೂ ಕರೋನಾ ಅಟ್ಟಹಾಸ

ಧಾರವಾಡ ಕೋವಿಡ್ 4087 ಕ್ಕೇರಿದ ಪ್ರಕರಣಗಳು 1871 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com :  ಜಿಲ್ಲೆಯಲ್ಲಿ ಶುಕ್ರವಾರ 180 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4087 ಕ್ಕೆ ಏರಿದೆ. ಇದುವರೆಗೆ 1871 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2085 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 131 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಶುಕ್ರವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು:* ಮದಿಹಾಳ, ಉಪಕಾರಾಗೃಹ […]

ರಾಜ್ಯ

ಧಾರವಾಡ ಯಾಲಕ್ಕಿ ಶೆಟ್ಟರ್ ಕಾಲನಿ  ನಿವಾಸಿ ಸೇರಿ ಏಳು ಜನ ಸಾವು

ಧಾರವಾಡ :  ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ ಆರು ಹಾಗೂ ಬಾಗಲಕೋಟೆಯ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತರನ್ನು ಹುಬ್ಬಳ್ಳಿ ನಿವಾಸಿ ಪಿ-35280 ( 30,ಮಹಿಳೆ) ಹುಬ್ಬಳ್ಳಿ ಗಣೇಶ ನಗರದ ನಿವಾಸಿ ಪಿ-35290 (72,ಪುರುಷ) ಹುಬ್ಬಳ್ಳಿ ಲಿಂಗರಾಜ ನಗರ ನಿವಾಸಿ ಪಿ-44282 (91,ಪುರುಷ)  ಧಾರವಾಡ ಯಾಲಕ್ಕಿ ಶೆಟ್ಟರ್ ಕಾಲನಿ  ನಿವಾಸಿ ಪಿ-83419 (77,ಪುರುಷ) ಹಳೇ ಹುಬ್ಬಳ್ಳಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ 7 ಸಾವು, 180 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 180 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4091 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರವು  7 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  131ಕ್ಕೆ ಏರಿದಂತಾಗಿದೆ.   ಶುಕ್ರವಾರ ಜಿಲ್ಲೆಯಲ್ಲಿ  […]