ರಾಜ್ಯ

ಕೊನೆಗೂ ಎಚ್ಚೆತ್ತ ಧಾರವಾಡ ಜಿಲ್ಲಾಡಳಿತ

ತೇಲಿಹೋದ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ  ಪರಿಹಾರ ಧಾರವಾಡ prajakiran.com : ತುಪ್ಪರಿಹಳ್ಳದ ಪ್ರವಾಹದಲ್ಲಿ ತೇಲಿಹೋದ ಹಾರೋಬೆಳವಡಿಯ ರೈತ ಮಡಿವಾಳಪ್ಪ ಜಕ್ಕಣ್ಣವರ ಅವರ ತಂದೆ ನಾಗಪ್ಪ ಅವರಿಗೆ 5 ಲಕ್ಷ ಮೊತ್ತದ ಪರಿಹಾರದ ಚೆಕ್ ಅನ್ನು ಭಾನುವಾರ ಧಾರವಾಡ ಜಿಲ್ಲಾಡಳಿತ ಕೊನೆಗೂ ಹಸ್ತಾಂತರಿಸಿ, ಅವರ ಕಣ್ಣೀರು ಒರೆಸುವ ಕೆಲಸ ಮಾಡಿದೆ. ತುಪರಿಹಳ್ಳದಲ್ಲಿ ಕೋಚ್ಚಿ ಹೋದ ರೈತ 56 ದಿನ ಕಳೆದರೂ ನಾಪತ್ತೆ, ಹಿರಿಯ ಜೀವಗಳ ಕಣ್ಣೀರು ಒರೆಸದ ಜಿಲ್ಲಾಡಳಿತ ಎಂದು ಈ ಕುರಿತು ಪ್ರಜಾಕಿರಣ.ಕಾಮ್ ಸಮಗ್ರ ವರದಿ ಪ್ರಕಟಿಸಿತ್ತು. […]

ರಾಜ್ಯ

ಧಾರವಾಡದಲ್ಲಿ ಗುರುವಾರ 159 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ  159 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 8546ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 258ಕ್ಕೆ ಏರಿದಂತಾಗಿದೆ.  ಗುರುವಾರ ಜಿಲ್ಲೆಯಲ್ಲಿ 330 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 6046ಜನರು ಬಿಡುಗಡೆಗೊಂಡತಾಗಿದೆ. ಇನ್ನೂ 2242 ಸಕ್ರಿಯ ಕರೋನಾ ಸೋಂಕಿತರು  ಜಿಲ್ಲೆಯಲ್ಲಿದ್ದಾರೆ  […]

ರಾಜ್ಯ

ಧಾರವಾಡದಲ್ಲಿ ೧೨೮೫೭ ಹೆಕ್ಟೇರ್ ಪ್ರದೇಶ ಬೆಳೆ ಹಾನಿ

ಜಂಟಿ ಸಮೀಕ್ಷೆಗೆ ಜಿಲ್ಲಾಡಳಿತ ನಿರ್ಧಾರ ಧಾರವಾಡ prajakiran.com : ಜಿಲ್ಲೆಯ ತುಪ್ಪರಿ ಹಾಗೂ ಬೆಣ್ಣೆ ಹಳ್ಳದ ಪ್ರವಾಹದಿಂದ ಹಾಗೂ ಮಳೆಯಿಂದಾಗಿ ಜಿಲ್ಲೆಯ ಸುಮಾರು ೧೨೮೫೭ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ಹೀಗಾಗಿ ಕೃಷಿ, ತೋಟಗಾರಿಕೆ, ರೇಷ್ಮೆ, ಸಾಂಖ್ಯಿಕ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಆರಂಭಿಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಆಗಸ್ಟ್ ತಿಂಗಳ ಮಳೆಯಿಂದಾಗಿ ಒಂದು ಜೀವ ಹಾನಿಯಾಗಿದ್ದು, ರೂ.೫ ಲಕ್ಷ ಪರಿಹಾರ ವಿತರಿಸಲಾಗಿದೆ. ೪ ಸಣ್ಣ ಹಾಗೂ ೯ ದೊಡ್ಡ ಜಾನುವಾರುಗಳ […]