ರಾಜ್ಯ

ಧಾರವಾಡ ಜಿಲ್ಲಾಡಳಿತ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ವಾಟ್ಸ ಅಪ್ ಮೂಲಕ ಸ್ಪಂದನೆ  

ಧಾರವಾಡ prajakiran.com : ಸಾರ್ವಜನಿಕರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಕೋವಿಡ್ ಮುಂಜಾಗೃತೆಗಾಗಿ ಧಾರವಾಡ ಜಿಲ್ಲಾಡಳಿತವು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ವಾಟ್ಸ್ ಅಪ್ ಮೂಲಕ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ವಿಸ್ತರಿಸುತ್ತಿದೆ.  ಕಚೇರಿಗೆ ಬಾರದೇ ಮನೆಯಲ್ಲಿಯೇ ಕುಳಿತು ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿಗೆ ಅರ್ಹರನ್ನು ಆಯ್ಕೆಮಾಡಿರುವ ಕ್ರಮವನ್ನು ಬೃಹತ್ ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಮುಕ್ತ ಕಂಠದಿಂದ ಶ್ಲಾಘನೆ ಮಾಡಿದರು. ಹಾಗೂ ಫಲಾನುಭವಿಗಳಿಗೆ ಸ್ವತ: ಆದೇಶ ಪತ್ರ ವಿತರಿಸಿದರು. ಸಂಧ್ಯಾ ಸುರಕ್ಷಾ ಪಿಂಚಣಿ […]

ರಾಜ್ಯ

ಧಾರವಾಡದಲ್ಲಿ ಹತ್ತು ದಿನ ಕಳೆದರೂ ಬಾರದ ಗಂಟಲು ತಪಾಸಣೆ ವರದಿ : ಕಂಗಲಾದ ಪೊಲೀಸರು….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕೆ ಬಾರದಿರುವುದು ಒಂದಡೆಯಾದರೆ ಇನ್ನೊಂದಡೆ ಕರೋನಾ ತಪಾಸಣೆ ವರದಿ ಕೂಡ ಸಾಕಷ್ಟು ಪ್ರಮಾಣದಲ್ಲಿ ವಿಳಂಭವಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ಅದರಲ್ಲೂ ಹುಬ್ಬಳ್ಳಿ-ಧಾರವಾಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸರೊಬ್ಬರ ವರದಿ ಹತ್ತು ದಿನಗಳು ಕಳೆದರೂ ಬಾರದಿರುವುದು ಕರೋನಾ ಗಂಟಲು ತಪಾಸಣೆ ಮಾಡಿಸಿಕೊಂಡ ಪೊಲೀಸ ಇಲಾಖೆ ಹಾಗೂ ಇತರ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಧಾರವಾಡ ಜಿಲ್ಲಾಡಳಿತ ಉದಾಸೀನತೆ ತೋರಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದರಿಂದಾಗಿ ಪೊಲೀಸರು ಕಂಗಲಾಗಿದ್ದಾರೆ. ಕರೋನಾ ಸೇನಾನಿಗಳ […]