ರಾಜ್ಯ

ಜೂನ್ 7ರ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಪರವಾನಿಗೆ ನೀಡದ ಬಿಜೆಪಿ ಸರಕಾರ

ಬೆಂಗಳೂರು prajakiran.com : ಜೂನ್ 7ರಂದು ರಾಜ್ಯಾದ್ಯಂತ ಬೃಹತ್ ಪ್ರಮಾಣದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾರ ಪರವಾನಿಗೆ ನೀಡದ ಹಿನ್ನಲೆಯಲ್ಲಿ ದಿನಾಂಕ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. ಅವರು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಜೂನ್ 7ರ ಅಧಿಕಾರ ಸ್ವೀಕಾರ ಮೊಟಕು ಮಾಡಲಾಗಿದ್ದು, ಅವರು ಪರವಾನಿಗೆ ನೀಡಿದನಂತರವೇ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಉದ್ದೇಶ ಪೂರ್ವಕವಾಗಿ ಅವರು ಕಾಂಗ್ರೆಸ್ ಕಾರ್ಯಕ್ರಮಕ್ಕೆ […]