ರಾಜ್ಯ

ಮುಷ್ಕರ ನಿರತ ಆಯುಷ್ ವೈದ್ಯರ ಮೇಲೆ ಕಾನೂನು ಕ್ರಮ ಬೇಡ

ಧಾರವಾಡ prajakiran.com : ಆಯುಷ್ ವೈದ್ಯರು ತಮ್ಮ ವೇತನ ತಾರತಮ್ಯ ಸರಿಪಡಿಸುವುದು ಸೇರಿದಂತೆ ಮುಂತಾದ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ಸಾಮೂಹಿಕ ರಾಜೀನಾಮೆ ನೀಡಿ ಮುಷ್ಕರ ನಡೆಸುತ್ತಿರುವ ವೈದ್ಯರ ಮೇಲೆ ಕಾನೂನು ಕ್ರಮ ಜರುಗಿಸಬಾರದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ವಿ. ಸಂಕನೂರು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದ್ದಾರೆ. ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 2 […]