dist hospital dharwad
ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವು, ಪ್ರತಿಭಟನೆ ಬಿಸಿ

ಧಾರವಾಡ prajakiran.com : ಧಾರವಾಡ ಜಿಲ್ಲಾಸ್ಪತ್ರೆ ವೈದ್ಯರ  ನಿರ್ಲಕ್ಷ್ಯದಿಂದ ನವಜಾತ ಶಿಶುವೊಂದು ಸಾವನ್ನಪ್ಪಿದ್ದ ಆರೋಪ ಕೇಳಿಬಂದಿದೆ. ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲಾ ಆಸ್ಪತ್ರೆಯ ವೈದ್ಯರ ವಿರುದ್ಧ ಜಿಲ್ಲಾಸ್ಪತ್ರೆ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ತನ್ನ ಪತ್ನಿ ಹೆರಿಗೆ ಸಮಯದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯರು ಬೇಜಾವಾಬ್ದಾರಿತನ ಮೆರೆದಿದ್ದಾರೆ ಎಂದು ಆಕೆಯ ಪತಿ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದಾಗಿ ಧಾರವಾಡ ಜಿಲ್ಲೆಯ ಮುಗದ ಗ್ರಾಮದ ಮಹಿಳೆ  ಪೂಜಾ ಪೂಜಾರಿಗೆ ಅನ್ಯಾಯವಾಗಿದೆ ಎಂದು ದೂರಿದ್ದಾರೆ. ನಿನ್ನೆ […]

ರಾಜ್ಯ

ವೈದ್ಯರ ನಿರ್ಲಕ್ಷ್ಯದಿಂದ ಕರೋನಾ ಸೋಂಕಿತ ಮಹಿಳೆಯ ಗರ್ಭಪಾತ

ರಾಯಚೂರು prajakiran.com : ವೈದ್ಯರ ನಿರ್ಲಕ್ಷ್ಯದಿಂದಾಗಿ ಕರೋನಾ ಸೋಂಕಿತ ಮಹಿಳೆಯ ಗರ್ಭಪಾತ ನಡೆದಿರುವ ದುರಂತ ರಾಯಚೂರು ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಮೂರು ತಿಂಗಳ ಗರ್ಭೀಣಿ ಮಹಿಳೆ ಜಿಲ್ಲಾಸ್ಪತ್ರೆಯ ಐಸೋಲೇಶನ್ ವಾರ್ಡ್ ನಲ್ಲಿ ದಾಖಲಾಗಿದ್ದರು. ಅವರು ನಿನ್ನೇ ಮಧ್ಯಾಹ್ನ ರಕ್ತಸ್ರಾವ ದಿಂದ ಬಳಲುತ್ತಿದ್ದರು. ಈ ಬಗ್ಗೆ ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದರೂ ಅವರು ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದಾಗಿಯೇ ಅವರಿಗೆ ಗರ್ಭಪಾತವಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದರಿಂದಾಗಿ ಆಕ್ರೋಶಗೊಂಡ ಸೋಂಕಿತರು ಊಟ ಬಿಟ್ಟು ಕೆಲ ಕಾಲ […]