ನವದೆಹಲಿ prajakiran.com : ಭಾರತೀಯ ಸೇನೆಯ ಅತ್ಯುನ್ನತ ಹುದ್ದೆಯಾಗಿರುವ ಲೇಫ್ಟಿನಂಟ್ ಜನರಲ್ ಆಗಿ ಬಡ್ತಿ ಪಡೆದ ಡಾ. ಮಾಧುರಿ ಕಾನಿಟ್ಕರ್ ಧಾರವಾಡದವರು ಎನ್ನುವುದು ಬೆಳಕಿಗೆ ಬಂದಿದೆ. ಈ ಸಂತಸದ ಸಂಗತಿ ಕೇವಲ ಧಾರವಾಡ ಜಿಲ್ಲೆಗೆ ಮಾತ್ರವಲ್ಲ ಇಡೀ ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಮಾಹಿತಿ ಹರಿದಾಡುತಿದ್ದು, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಸಹ ಈ ವಿಷಯವನ್ನು ಟ್ವಿಟ್ ಮಾಡಿದ್ದಾರೆ. ಇದಕ್ಕೆ ಡಾ. ಮಾಧುರಿ ಅವರು ಧನ್ಯವಾದದ ರೀ ಟ್ವಿಟ್ […]