ರಾಜ್ಯ

ಧಾರವಾಡ ಜಿಲ್ಲೆಯ ಮಕ್ಕಳಿಗಾಗಿ ಕರೋನಾ ಚಿತ್ರಕಲಾ ಸ್ಪರ್ಧೆ

 ಧಾರವಾಡ prajakiran.com : ಜಿಲ್ಲೆಯಾದ್ಯಂತ ಕೊರೋನಾ ರೋಗ ನಿಯಂತ್ರಣದ ಜಾಗೃತಿಗಾಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗಾಗಿ ಆನ್‌ಲೈನ್ ಮೂಲಕ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯುತ್ತಮ ಚಿತ್ರಕಲಾ ಕೃತಿಗಳನ್ನು ರಚಿಸಿದ ೧೦ ವಿದ್ಯಾರ್ಥಿಗಳ ಜೊತೆಗೆ ಜಿಲ್ಲಾಧಿಕಾರಿಗಳು ಉಪಹಾರ ಸೇವಿಸಿ ಅವರನ್ನು ಅಭಿನಂದಿಸಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತರಾದ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲಾ ಆಡಳಿತದ ಜೊತೆಗೂಡಿ ಈ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು […]