ಸಿನಿಮಾ

ನಟ ಲೂಸ್ ಮಾದ, ಗಟ್ಟಿಮೇಳ ನಟ ಅಭಿಷೇಕ್ ದಾಸ್, ಬ್ರಹ್ಮಗಂಟು ನಟಿ ಗೀತಾ ಭಾರತಿ ಭಟ್ ವಿಚಾರಣೆ ನಡೆಸಿದ ಐ ಎಸ್ ಡಿ

ಬೆಂಗಳೂರು prajakiran.com : ಡ್ರಗ್ಸ್ ಜಾಲದ ನಂಟು ಹೊಂದಿದ ಆರೋಪಿಗಳ ಜೊತೆಗೆ ದೂರವಾಣಿ ಸಂಪರ್ಕ ಹೊಂದಿರುವ ಕುರಿತು ಸ್ಯಾಂಡಲ್ ವುಡ್ ನಟ ಲೂಸ್ ಮಾದ ಖ್ಯಾತಿಯ ಯೋಗಿಯನ್ನು ಐ ಎಸ್ ಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. ನಟ ಯೋಗಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ನಾನು  ಯಾವುದೇ ತಪ್ಪು ಮಾಡಿಲ್ಲ. ಭಯ ಪಡುವಂತಹದ್ದು ಏನೂ ಇಲ್ಲ. ರಾಗಿಣಿ ಸಂಬಂಧ ಪೋನ್ ಕಾಲ್ ಇಲ್ಲ. ಪೋನ್ ಕಾಲ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಕಿರುತೆರೆ ಗಟ್ಟಿಮೇಳ ನಟ ಅಭಿಷೇಕ್ […]

ಸಿನಿಮಾ

ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಜಾಮೀನು ಅರ್ಜಿ ಸೆ. 24ಕ್ಕೆ ಮುಂದೂಡಿಕೆ

 ಬೆಂಗಳೂರು prajakiran.com : ಡ್ರಗ್ಸ್ ಜಾಲದಲ್ಲಿ ಸಿಲುಕಿ ಬೆಂಗಳೂರಿನ ಕೇಂದ್ರ ಕಾರಾಗೃಹ (ಪರಪ್ಪನಅಗ್ರಹಾರ) ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 24ಕ್ಕೆ ಮುಂದೂಡಿಕೆಯಾಗಿದೆ. ವಾದ ಪ್ರತಿವಾದ ಆಲಿಸಿದ ಬೆಂಗಳೂರಿನ ಎನ್ ಡಿ ಪಿ ಎಸ್ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಸಿಸಿಬಿ ಪರ ವಾದ ಮಂಡಿಸಿದ ಸರಕಾರಿ ಅಭಿಯೋಜಕರು, ನಟಿ ರಾಗಿಣಿ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದರು. ಅಲ್ಲದೆ, ಅವರು ಪ್ರಭಾವಿಯಾಗಿದ್ದು, ಶ್ರೀಮಂತರು, ಉದ್ಯಮಿಗಳು ಹಾಗೂ ರಾಜಕಾರಣಿಗಳ ಜೊತೆಗೆ ಸಂಪರ್ಕದಲ್ಲಿದ್ದಾರೆ. ಈ […]

ಸಿನಿಮಾ

ನಟರಾದ ಅಕುಲ್ ಬಾಲಾಜಿ, ಸಂತೋಷ ಆರ್ಯನ್, ಪಾಲಿಕೆ ಮಾಜಿ ಸದಸ್ಯ ಯು.ವಿ. ದೇವರಾಜ್ ಸಿಸಿಬಿ ವಿಚಾರಣೆ

ಬೆಂಗಳೂರು prajakiran.com : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪದ ಹಿನ್ನಲೆಯಲ್ಲಿ ನಟರಾದ ಅಕುಲ್ ಬಾಲಾಜಿ,  ಸಂತೋಷ ಆರ್ಯನ್, ಮಾಜಿ ಶಾಸಕ ಆರ್. ವಿ. ದೇವರಾಜ್ ಪುತ್ರರಾಗಿರುವ ಪಾಲಿಕೆ ಮಾಜಿ ಸದಸ್ಯ ಯು.ವಿ. ದೇವರಾಜ್ ಅವರು ಶನಿವಾರ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಸಿಬಿ ಮುಖ್ಯಸ್ಥ ಸಂಜೀವ್ ಪಾಟೀಲ್ ಹಾಗೂ ಎಸಿಪಿ ಗೌತಮ್ ಕುಮಾರ್ ಅವರು ಮೂವರು ಮೊಬೈಲ್ ವಶಕ್ಕೆ ಪಡೆದಿದ್ದು, ಅದರಲ್ಲಿನ ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ. ಮೂವರಿಗೆ ಗ್ರಿಲ್ ನಡೆಸುತ್ತಿರುವ ಸಿಸಿಬಿ ಪೊಲೀಸರು  ಡ್ರಗ್ಸ್ ಪ್ರಕರಣದಲ್ಲಿ […]

ರಾಜ್ಯ

ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳು, ಅವರ ಮಕ್ಕಳೂ ಇರಬಹುದು

ಧಾರವಾಡ prajakiran.com : ಡ್ರಗ್ಸ್ ಪ್ರಕರಣದಲ್ಲಿ ಈಗ ಕೇವಲ ಇಬ್ಬರು ನಟಿಯರು ಮಾತ್ರ ಸಿಕ್ಕಿ ಹಾಕಿಕೊಂಡಿದ್ದಾರೆ. ಅದರಲ್ಲಿ ರಾಜಕಾರಣಿಗಳು, ಅವರ ಮಕ್ಕಳೂ ಭಾಗಿಯಾಗಿರಬಹುದು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.  ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಡ್ರಗ್ಸ್ ಎನ್ನುವ ಪಿಡುಗಿಗೆ ಯುವ ಜನ ಅಂಟಿಕೊಂಡಿದೆ. ಇದನ್ನು ಬೇರು ಸಮೇತ ಕಿತ್ತೊಗೆಯಬೇಕಾಗಿದೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ವ್ಯವಹಾರ. ಇದರ ಮೂಲ ಪತ್ತೆ ಮಾಡಬೇಕು. […]

ಸಿನಿಮಾ

ನಟಿ ಸಂಜನಾ ಗಲ್ರಾನಿ ಮತ್ತೆ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ

ಬೆಂಗಳೂರು prajakiran.com :  ಒಂದು ವಾರಗಳ ಕಾಲ ಸಿಸಿಬಿ ವಿಚಾರಣೆ ಎದುರಿಸಿದ ನಟಿ ಸಂಜನಾ ಗಲ್ರಾನಿಗೆ ಮತ್ತೆ ಮೂರು ದಿನಗಳ ಕಾಲ ಸಿಸಿಬಿ ವಿಚಾರಣೆಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ ಈ ಮಹತ್ವದ ಆದೇಶ ಹೊರಡಿಸಿದ್ದು, ಸಿಸಿಬಿ ಇನ್ನು ವಿಚಾರಣೆ ಬಾಕಿಯಿರುವುದರಿಂದ ಐದು ದಿನಗಳ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು.  ನಟಿ ರಾಗಿಣಿ 11 ದಿನಗಳ ವಿಚಾರಣೆ ಎದುರಿಸಿ ಇದೀಗ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಹೋದ ಬೆನ್ನಲ್ಲೇ ಈ ತೀರ್ಪು […]

ರಾಜ್ಯ

ಡ್ರಗ್ ಪ್ರಕರಣ : ಇಡೀ ರಾಜ್ಯಾದ್ಯಂತ ತನಿಖೆ ಆಗಲಿ ಎಂದ ಸತೀಶ್ ಜಾರಕಿಹೊಳಿ

https://www.facebook.com/prajakirannews  : ಧಾರವಾಡ prajakiran.com : ಡ್ರಗ್ ಜಾಲದ ಕುರಿತು ಇಡೀ ರಾಜ್ಯಾದ್ಯಂತ ತನಿಖೆ ಆಗಬೇಕು. ಅಲ್ಲದೆ, ಪ್ರಕರಣ ತನಿಖೆ ಫಾಸ್ಟ್ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಆಗ್ರಹಿಸಿದರು. ಅವರು ಶನಿವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಪ್ರತಿಕ್ರಿಯೆ ನೀಡಿದರು. ತನಿಖೆ ಬೇಗ ಬೇಗ ಮಾಡಬೇಕಿತ್ತು. ಆದರೆ, ಕೆಲವು ಕಡೆ ಒಳ್ಳೆಯ ರೀತಿಯಿಂದ ತನಿಖೆ ನಡೆದಿದೆ. ಇನ್ನೂ ತಡವಾಗಿಲ್ಲ. ಆದರೂ ಎಲ್ಲರ ವಿರುದ್ದ ಕಠಿಣ ಕ್ರಮ ಆಗಬೇಕು ಎಂದರು. ಇದೇ ವೇಳೆ ಎಐಸಿಸಿ […]

ಸಿನಿಮಾ

ನಟಿ ರಾಗಿಣಿ, ಸಂಜನಾಗೆ ಮತ್ತೇ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ

ಬೆಂಗಳೂರು prajakiran.com : ಅಂತರ್ ರಾಷ್ಟ್ರೀಯ ಮಟ್ಟದ ಡ್ರಗ್ಸ್ ಜಾಲದ ನಂಟು ಹೊಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ  ಮತ್ತಷ್ಟು ಮಾಹಿತಿ ಕಲೆ ಹಾಕಲು ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಅವರಿಗೆ ನ್ಯಾಯಾಲಯ ಮತ್ತೇ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಶುಕ್ರವಾರ ಸಿಸಿಬಿ ಪೊಲೀಸರು ವೀಡಿಯೋ ಕಾನ್ಪರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಕೇಳಿದ್ದರು.   ಸಿಸಿಬಿ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದ್ದು, […]

ಸಿನಿಮಾ

ಸಿಸಿಬಿ ಖೆಡ್ಡಾಕ್ಕೆ ಬಿದ್ದ ರಾಗಿಣಿ ಇಬ್ಬರು ಬಾಯ್ ಫ್ರೆಂಡ್ಸ್ …!

ಬೆಂಗಳೂರು prajakiran.com : ಸ್ಯಾಂಡಲ್ ವುಡ್ ಲೋಕದ ಮಾದಕ ನಟಿ ರಾಗಿಣಿ ದ್ವಿವೇದಿ ಇಬ್ಬರು ಬಾಯ್ ಫ್ರೆಂಡ್ಸ್ ಸಿಸಿಬಿ ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದಾರೆ. ಮೊದಲ ಬಾಯ್ ಫ್ರೆಂಡ್ ಸಿನಿಮಾ  ನಿರ್ಮಾಪಕನಾಗಿದ್ದ ಶಿವಪ್ರಕಾಶ ಚಪ್ಪಿ  ಡ್ರಗ್ಸ್ ಜಾಲದ ಕೇಸ್ ನಲ್ಲಿ ಎ 1 ಆಗಿದ್ದರೆ, ರಾಗಿಣಿ ದ್ವಿವೇದಿ ಎ 2, ದೆಹಲಿ ಮೂಲದ ವೀರೇನ್ ಖನ್ನಾ ಎ 3, ಪ್ರಶಾಂತ್ ರಂಕಾ ಎ 4, ವೈಭವ ಜೈನ್ ಎ 5 , ಆದಿತ್ಯ ಆಳ್ವಾ ಎ 6, ಲೂಮಾ […]

ರಾಜ್ಯ

ಡ್ರಗ್ಸ್ ಮಾಫಿಯಾ ಕುರಿತು ಸಿಸಿಬಿಯಿಂದ ತನಿಖೆ

ಹುಬ್ಬಳ್ಳಿ prajakiran.com : ಡ್ರಗ್ಸ್ ಪ್ರಭಾವಕ್ಕೆ ಚಿತ್ರರಂಗವಲ್ಲದೇ ಬಹಳಷ್ಟು  ಜನ ಒಳಗಾಗಿದ್ದಾರೆ. ಸದ್ಯ ನಾವು ಅದರ ಮೂಲವನ್ನ ಹುಡುಕುತ್ತಿದ್ದೆವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಅವರು ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ವಿವರ ನೀಡಿದರು. ಇಲ್ಲಿಯವರೆಗೆ ಕೇವಲ ಗಾಂಜಾ ವ್ಯವಹಾರ ಮಾಡೋರನ್ನ ಪೊಲೀಸರು ಅರೆಸ್ಟ್ ಮಾಡ್ತಿದ್ರು.ಈಗ ಡಾಕ್೯ ನೆಟ್ ಎನ್ನೋ ಆನಲೈನ್ ವೆಬ್ ಸೈಟ್ ನ್ನ ಭೇಧಿಸಿದ್ದೆವೆ ಎಂದರು. ಪೋಸ್ಟಲ್ ಮೂಲಕನೂ ಮಾದಕ ವಸ್ತು ಸಪ್ಲೈ ಆಗ್ತಿತ್ತು. ಅಂತರಾಜ್ಯ, ವಿದೇಶದ […]

ರಾಜ್ಯ

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು….!

ಮುಂಬೈ/ ಬೆಂಗಳೂರು prajakiran.com : ಮುಂಬೈ ಹಾಗೂ ಬೆಂಗಳೂರಿನ ಹಲವಡೆ ಎನ್ ಸಿಬಿ ಅಧಿಕಾರಿಗಳ ಭರ್ಜರಿ ಬೇಟೆಯಾಗಿದ್ದಾರೆ.   ಈ ಜಾಲ ಕರ್ನಾಟಕದಲ್ಲೂ ವಿಸ್ತರಣೆಯಾಗಿರುವ ಆಘಾತಕಾರಿ ಸಂಗತಿ ಹೊರಬಿದ್ದಿದ್ದು, ಅದರಲ್ಲೂ ಸ್ಯಾಂಡಲ್ ವುಡ್ ನಟ, ನಟಿಯರು, ಹಲವು ಸಂಗೀತಗಾರರು, ಕಾಲೇಜ್ ವಿದ್ಯಾರ್ಥಿಗಳು ನಶೆಯ ನಂಟು ಹೊಂದಿದ್ದರು.    ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ಹೋಟೆಲ್ ಅಪಾರ್ಟ್ ಮೆಂಟ್ ವೊಂದರಲ್ಲಿ ದಾಳಿ ನಡೆಸಿದಾಗ 145ಎಂಡಿಎಂಎ ಪಿಲ್ಸ್ ಹಾಗೂ 2.20 ಲಕ್ಷ ನಗದು ದೊರೆತಿದೆ. ಅದೇ ರೀತಿ ಬೆಂಗಳೂರಿನ ನಿಕೂ ಹೋಂ […]