ರಾಜ್ಯ

ಡ್ರಗ್ಸ್ ಮಾಫಿಯಾ ವಿರುದ್ದ ಸೂಕ್ತ ಕಾನೂನು ಜಾರಿಗೆ ಎಬಿವಿಪಿ ವತಿಯಿಂದ ಪತ್ರ ಚಳುವಳಿ

ಬಂಟ್ವಾಳ prajakiran.com : ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾವಿರುದ್ದ ಸೂಕ್ತ ಕಾನೂನು ರೂಪಿಸಿ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ  ವತಿಯಿಂದ ರಾಜ್ಯಾದ್ಯಂತ ಪತ್ರ ಚಳುವಳಿಗೆ ಕರೆ ನೀಡಿದೆ. ಇದರ ಅಂಗವಾಗಿ ಬಂಟ್ವಾಳ ಶಾಖೆ ವತಿಯಿಂದ ಬಿಸಿರೋಡು ಹಾಗೂ ಸಿದ್ದಕಟ್ಟೆ  ಅಂಚೆ ಕಚೇರಿ ಬಳಿ ಪತ್ರ ಚಳುವಳಿಯನ್ನು ಹಮ್ಮಿಕೊಂಡಿತ್ತು. ಮಾದಕ ವಸ್ತುಗಳ ಬಳಕೆ ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವ್ಯಾಪಿಸಿದೆ.ಈ ಜಾಲಕ್ಕೆ ಪ್ರಮುಖವಾಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯವೇ […]

ಸಿನಿಮಾ

ನಟ ಲೂಸ್ ಮಾದ, ಗಟ್ಟಿಮೇಳ ನಟ ಅಭಿಷೇಕ್ ದಾಸ್, ಬ್ರಹ್ಮಗಂಟು ನಟಿ ಗೀತಾ ಭಾರತಿ ಭಟ್ ವಿಚಾರಣೆ ನಡೆಸಿದ ಐ ಎಸ್ ಡಿ

ಬೆಂಗಳೂರು prajakiran.com : ಡ್ರಗ್ಸ್ ಜಾಲದ ನಂಟು ಹೊಂದಿದ ಆರೋಪಿಗಳ ಜೊತೆಗೆ ದೂರವಾಣಿ ಸಂಪರ್ಕ ಹೊಂದಿರುವ ಕುರಿತು ಸ್ಯಾಂಡಲ್ ವುಡ್ ನಟ ಲೂಸ್ ಮಾದ ಖ್ಯಾತಿಯ ಯೋಗಿಯನ್ನು ಐ ಎಸ್ ಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. ನಟ ಯೋಗಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ನಾನು  ಯಾವುದೇ ತಪ್ಪು ಮಾಡಿಲ್ಲ. ಭಯ ಪಡುವಂತಹದ್ದು ಏನೂ ಇಲ್ಲ. ರಾಗಿಣಿ ಸಂಬಂಧ ಪೋನ್ ಕಾಲ್ ಇಲ್ಲ. ಪೋನ್ ಕಾಲ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಕಿರುತೆರೆ ಗಟ್ಟಿಮೇಳ ನಟ ಅಭಿಷೇಕ್ […]

ಸಿನಿಮಾ

ನಟಿ ಸಂಜನಾ ಗಲ್ರಾನಿ ಮತ್ತೆ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ

ಬೆಂಗಳೂರು prajakiran.com :  ಒಂದು ವಾರಗಳ ಕಾಲ ಸಿಸಿಬಿ ವಿಚಾರಣೆ ಎದುರಿಸಿದ ನಟಿ ಸಂಜನಾ ಗಲ್ರಾನಿಗೆ ಮತ್ತೆ ಮೂರು ದಿನಗಳ ಕಾಲ ಸಿಸಿಬಿ ವಿಚಾರಣೆಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ ಈ ಮಹತ್ವದ ಆದೇಶ ಹೊರಡಿಸಿದ್ದು, ಸಿಸಿಬಿ ಇನ್ನು ವಿಚಾರಣೆ ಬಾಕಿಯಿರುವುದರಿಂದ ಐದು ದಿನಗಳ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು.  ನಟಿ ರಾಗಿಣಿ 11 ದಿನಗಳ ವಿಚಾರಣೆ ಎದುರಿಸಿ ಇದೀಗ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಹೋದ ಬೆನ್ನಲ್ಲೇ ಈ ತೀರ್ಪು […]

ರಾಜ್ಯ

ಡ್ರಗ್ ಪ್ರಕರಣ : ಇಡೀ ರಾಜ್ಯಾದ್ಯಂತ ತನಿಖೆ ಆಗಲಿ ಎಂದ ಸತೀಶ್ ಜಾರಕಿಹೊಳಿ

https://www.facebook.com/prajakirannews  : ಧಾರವಾಡ prajakiran.com : ಡ್ರಗ್ ಜಾಲದ ಕುರಿತು ಇಡೀ ರಾಜ್ಯಾದ್ಯಂತ ತನಿಖೆ ಆಗಬೇಕು. ಅಲ್ಲದೆ, ಪ್ರಕರಣ ತನಿಖೆ ಫಾಸ್ಟ್ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಆಗ್ರಹಿಸಿದರು. ಅವರು ಶನಿವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಪ್ರತಿಕ್ರಿಯೆ ನೀಡಿದರು. ತನಿಖೆ ಬೇಗ ಬೇಗ ಮಾಡಬೇಕಿತ್ತು. ಆದರೆ, ಕೆಲವು ಕಡೆ ಒಳ್ಳೆಯ ರೀತಿಯಿಂದ ತನಿಖೆ ನಡೆದಿದೆ. ಇನ್ನೂ ತಡವಾಗಿಲ್ಲ. ಆದರೂ ಎಲ್ಲರ ವಿರುದ್ದ ಕಠಿಣ ಕ್ರಮ ಆಗಬೇಕು ಎಂದರು. ಇದೇ ವೇಳೆ ಎಐಸಿಸಿ […]

ಸಿನಿಮಾ

ನಟಿ ರಾಗಿಣಿ, ಸಂಜನಾಗೆ ಮತ್ತೇ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ

ಬೆಂಗಳೂರು prajakiran.com : ಅಂತರ್ ರಾಷ್ಟ್ರೀಯ ಮಟ್ಟದ ಡ್ರಗ್ಸ್ ಜಾಲದ ನಂಟು ಹೊಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ  ಮತ್ತಷ್ಟು ಮಾಹಿತಿ ಕಲೆ ಹಾಕಲು ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಅವರಿಗೆ ನ್ಯಾಯಾಲಯ ಮತ್ತೇ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಶುಕ್ರವಾರ ಸಿಸಿಬಿ ಪೊಲೀಸರು ವೀಡಿಯೋ ಕಾನ್ಪರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಕೇಳಿದ್ದರು.   ಸಿಸಿಬಿ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದ್ದು, […]

ಸಿನಿಮಾ

ಸ್ಯಾಂಡಲ್ ವುಡ್ ನ 6 ನಟ, 9 ನಟಿಯರಿಗೆ ಡ್ರಗ್ಸ್ ಜಾಲದ ನಂಟು….!?

ಬಾಲಿವುಡ್ ಗಿಂತ ಸ್ಯಾಂಡಲ್ ವುಡ್ ನಂಟು ದೊಡ್ಡದು ಬೆಂಗಳೂರು prajakiran.com : ಮಾದಕ ವಸ್ತುಗಳ ನಶೆಯ ನಂಟು ಹೊಂದಿದ ಸ್ಯಾಂಡಲ್ ವುಡ್ ನ 6 ನಟ, 9 ನಟಿಯರ ಹೆಸರುಗಳನ್ನು ಬೆಂಗಳೂರು ಸಿಸಿಬಿ ಪೊಲೀಸರಿಗೆ ನಿರ್ದೇಶಕ ಇಂದ್ರಜೀತ ಲಂಕೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ. ಅವರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಸ್ಯಾಂಡಲ್ ವುಡ್ ಗೆ ಅಂತರ್ ರಾಷ್ಟ್ರೀಯ ಡ್ರಗ್ಸ್ ಪೆಡಲ್ಸರ್ ಜಾಲದ ನಂಟಿದೆ. ನೆಜೆರಿಯನ್ ಪ್ರಜೆಗಳ ಜೊತೆಗೆ ಹಾಗೂ ವಿದೇಶಿಗಳ ಜೊತೆಗೆ ಸಂಪರ್ಕವಿದೆ ಎಂಬ ಆಘಾತಕಾರಿ […]