ಧಾರವಾಡ prajakiran.com : ಆಗಸ್ಟ್ 22 ರಿಂದ ಸೆ.4 ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಬೇರೆ ಬೇರೆ ದಿವಸಗಳಂದು ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಮದ್ಯಪಾನ ,ಮದ್ಯಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21(1 ) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ […]