ನವದೆಹಲಿ Prajakiran.com : ರಾಜ್ಯದ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಮತದಾನದ ಮೇಲೆ ರಾಜ್ಯದ ನಾಲ್ಕು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ರಾಜ್ಯದ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಎಣಿಕೆಯ ದಿನಾಂಕವನ್ನು ಮುಂದೂಡಿ ಆದೇಶ ಹೊರಡಿಸಿದೆ. ಇದರಿಂದಾಗಿ ಈ ಹಿಂದೆ ನವೆಂಬರ್ 2ರಂದು ನಡೆಯಬೇಕಿದ್ದ ಮತ ಎಣಿಕೆಯನ್ನು ಇದೀಗ ನ. 10ಕ್ಕೆ ಮುಂದೂಡಿದಂತಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಅ.28ರಂದು ನಡೆದ ನಾಲ್ಕು […]