ರಾಜ್ಯ

ಶಿಕ್ಷಕರ ವರ್ಗಾವಣೆ : ಸಚಿವರ ಪುತ್ರನ ಹೆಸರಿನಲ್ಲಿ ವಂಚನೆ….!

ಅಸಲಿಗೆ ಸಚಿವರಿಗೆ ಪುತ್ರನೇ ಇಲ್ಲ ಶಿಕ್ಷಕರ ಗೋಳು ಕೇಳಿ ಶಿಕ್ಷಣ ಸಚಿವರೇ ಕಳವಳ ಬೆಂಗಳೂರು prajakiran.com : ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್ ಮಾತ್ರ ಏಕೈಕ ದಾರಿ. ಆದರೂ ಕೆಲವು ಶಿಕ್ಷಕರು ಹಲವು ಮಾರ್ಗಗಳನ್ನು ಕಂಡುಕೊಂಡಿದ್ದು, ಶಿಕ್ಷಕರನ್ನೇ ಯಾಮಾರಿಸಿದ್ದಾರೆ. ಈ ಬಗ್ಗೆ ಗೋಳು ತೋಡಿಕೊಂಡಿರುವ ಇಬ್ಬರು ಶಿಕ್ಷಕರು ಸಚಿವರ ಪುತ್ರನ ಹೆಸರಿನಲ್ಲಿ ವಂಚನೆಗೆ ಒಳಗಾಗಿರುವುದಾಗಿ ಕಣ್ಣೀರಿಟ್ಟಿದ್ದಾರೆ. ಅಲ್ಲದೆ, ಈಗಾಗಲೇ ವರ್ಷಗಳಿಂದ ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದು, ವರ್ಗಾವಣೆಯೂ ಆಗದೆ ಕಂಗಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಹಾಗೂ […]

ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿ ಸಾಧಕ-ಬಾಧಕಗಳ ಚರ್ಚಿಸಿ ಜಾರಿಗೊಳಿಸಿ

ಧಾರವಾಡ prajakiran.com : ಕೇಂದ್ರ ಸರ್ಕಾರದ ಸಚಿವ ಸಂಪುಟ  ಅಂಗೀಕರಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು   ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಸ್ವಾಗತಿಸಿದೆ. ಈ ರಾಷ್ಟ್ರೀಯ ಶಿಕ್ಷಣ ನೀತಿಯು 3ವರ್ಷದ ಮಕ್ಕಳಿಂದ 18 ವರ್ಷದ ಮಕ್ಕಳಿಗೆ ಸಂಬಂಧಿಸಿದಂತೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನೂ ಒಳಗೊಂಡಂತೆ   ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾಯಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಹಕ್ಕು ಕಾಯಿದೆ ಪ್ರಕರಣ 6, 9, 21 ಹಾಗು 22 ರ ಅನ್ವಯ ಶಾಲಾ ಮತ್ತು ಪಂಚಾಯತಿ ಹಂತದಲ್ಲಿ […]