ಧಾರವಾಡ prajakiran.com : ಧಾರವಾಡ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಶನಿವಾರ ನಡೆಯಬೇಕಿತ್ತು. ಆದರೆ ಕಾನೂನು ತೊಡಕಿನ ನೆಪವೊಡ್ಡಿ ಅದನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ತೀವ್ರ ಜಿದ್ದಾಜಿದ್ದಿ ಹಾಗೂ ಪ್ರತಿಷ್ಠೆಗೆ ಕಾರಣವಾಗಿದೆ. ಬಿಜೆಪಿ ನಾಯಕರು ತಮ್ಮ ಸರಕಾರದ ಅವಧಿಯಲ್ಲಿ ಧಾರವಾಡ ಎಪಿಎಂಸಿಯಲ್ಲಿ ತಮಗೆ ಹಿನ್ನಡೆ ಆಗುವ ಸುಳಿವು ಪಡೆದು, ದೀಪಕ ಚಿಂಚೋರೆ ಅವರನ್ನು ಮತದಾನ ಪ್ರಕ್ರಿಯೆಯಿಂದ ಹೊರಗಿಟ್ಟಿದ್ದರು. ಅವರು ಶ್ರೀ ಮೃತ್ಯುಂಜಯ ಹತ್ತಿ ಸಂಸ್ಕರಣ ಸಂಘ ನಿಯಮಿತ ಧಾರವಾಡದ ಪ್ರತಿನಿಧಿಯಾಗಿ ಧಾರವಾಡ […]