ಧಾರವಾಡ prajakiran.com : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿದ್ಯುತ್ ವಿತರಣಾ ಕಂಪನಿಗಳ ಖಾಸಗಿಕರಣ ವಿರೋಧಿಸಿ ಧಾರವಾಡದಲ್ಲಿ ಹೆಸ್ಕಾಂ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಸಂಘ ಸಂಸ್ಥೆಗಳ ಒಕ್ಕೂಟ ಫೆಡರೇಶನ್ ಆಫ್ ಕರ್ನಾಟಕ ಎಲೆಟ್ರ್ಕಿಸಿಟಿ ಬೋರ್ಡ್ ಯೂನಿಯನ್ ಮತ್ತುಅಸೋಸಿಯೇಶನ್ ಕರೆ ನೀಡಿದ್ದ ರಾಜ್ಯವ್ಯಾಪ್ತಿ ಪ್ರತಿಭಟನೆಗೆ ಧಾರವಾಡದಲ್ಲಿ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇಂದ್ರ ಸರಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ನಮ್ಮ ಹಕ್ಕಗಳನ್ನು […]