ರಾಜ್ಯ

ಕ್ಯಾಸಿನೋ ಡ್ರಗ್ಸ್ ಅಡ್ಡೆಗಳಲ್ಲ ಎಂದ ಕುಮಾರಸ್ವಾಮಿ

ಬೆಂಗಳೂರು prajakiran.com : ಅಂತರ್ ರಾಷ್ಟ್ರೀಯ ಡ್ರಗ್ಸ್ ಜಾಲದ ನಂಟಿಗೂ ಕ್ಯಾಸಿನೋಗಳಿಗೂ ಯಾವುದೇ ಸಂಬಂಧವಿಲ್ಲ. ಕ್ಯಾಸಿನೋಗಳು ಡ್ರಗ್ಸ್ ಅಡ್ಡೆಗಳಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅವರು ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಕುರಿತು ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿಯೇ ಹಲವು ಫೈವ್ ಸ್ಟಾರ್ ಹೋಟೆಲ್, ಡ್ಯಾನ್ಸ್ ಬಾರ್ ನಡೆಸ್ತಾರಲ್ಲ ಅಲ್ಲಿ ಇಂತಹ ದಂಧೆ ನಡೆಯುತ್ತವೆ ಎಂದು ಕುಟುಕಿದರು. ಅಂತಹ ನೈಟ್ ಪಾರ್ಟಿಗಳಿಗೆ ಸೆಲೆಬ್ರಿಟಿಗಳನ್ನು ಕರೆದಕೊಂಡು ಹೋದ ನಂತರ ವಾತವರಣ ನಿರ್ಮಾಣವಾಗಿವೆ. ನಾನು ನಿರ್ಮಾಪಕನಾಗಿ ಕ್ಯಾಸಿನೋ […]

ರಾಜ್ಯ

ಜಮೀರ್ ಗೆ ತಿರುಗೇಟು ನೀಡಿದ ಹೆಚ್.ಡಿ. ಕುಮಾರಸ್ವಾಮಿ

ನಾನೇ ಕರೆದುಕೊಂಡು ಹೋಗಿದ್ದೆ ಎಂದ ಜಮೀರ್ ಅಹ್ಮದ್ ಟಾಕ್ ವಾರ್ ಬೆಂಗಳೂರು prajakiran.com : ಯಾಕೆ ನಾನು ಕೋಲೋಂಬೋ ಹೋಗಬಾರದ್ರ, ಏನ್ ಬ್ಯಾನ್ ಇದೆಯಾ ನಾನು ಹೋಗಿಲ್ಲ ಅಂತ ಎಲ್ಲೂ ಹೇಳಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಜಮೀರ ಅಹ್ಮದ್ ಸಮರ್ಥಿಸಿಕೊಂಡಿದ್ದಾರೆ. ನಾನು ಜೆಡಿಎಸ್ ನಲ್ಲಿ ಇದ್ದಾಗ  ಅಂದಿನ ದೋಸ್ತಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೊತೆಗೆ ಹೋಗಿದ್ದೇನೆ. ಹೋಗುವುದು ತಪ್ಪಾ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿರುವ […]

ರಾಜ್ಯ

ಮುಂಬೈ ಕರ್ನಾಟಕದ ಜೆ.ಡಿ.ಎಸ್. ಮುಖಂಡರ ಜೊತೆ ದೊಡ್ಡಗೌಡರ ವೀಡಿಯೋ ಸಂವಾದ

ಹುಬ್ಬಳ್ಳಿ prajakiran.com : ಮುಂಬೈ ಕರ್ನಾಟಕ ಭಾಗದ ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಗದಗ, ಬಾಗಲಕೋಟ, ವಿಜಾಪುರ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಜೆ.ಡಿ.ಎಸ್. ಜಿಲ್ಲಾಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರೊಡನೆ ಮಾಜಿ ಪ್ರಧಾನಿ ಹಾಗೂ ಜೆ.ಡಿ.ಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು, ಜೆ.ಡಿ.ಎಸ್. ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವೀಡಿಯೋ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರೈತರ ಸಮಸ್ಯೆಗಳಿಗಾಗಿ ಜೀವನದ ಕೊನೆ ಕ್ಷಣದವರೆಗೆ ಹೋರಾಟ ಮಾಡುತ್ತೇನೆ ಎಂದು […]

ರಾಜ್ಯ

ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ

ಬೆಂಗಳೂರು prajakiran.com : ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠಿ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ […]

ರಾಜ್ಯ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಮುಗಿಬಿದ್ದ ಕಾಂಗ್ರೆಸ್ …!

ಬೆಂಗಳೂರು prajakiran.com : ಕಳೆದ ಎರಡು ಮೂರು ದಿನಗಳಿಂದ ಕಾಂಗ್ರೆಸ್ ವಿರುದ್ದ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ದ ಕಾಂಗ್ರೆಸ್ ಟ್ವೀಟರ್ ಮೂಲಕ ತೀವ್ರ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಟ್ವೀಟ್ ಸರಣಿ ಹೀಗಿದೆ : ಕುಮಾರಸ್ವಾಮಿ ಅವರೇ ಆಡಳಿತ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸ್ವಯಂ ಸೇರುವುದಕ್ಕೂ ಸಂವಿಧಾನ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಆಪರೇಷನ್ ಕಮಲದ ಮೂಲಕ ಚುನಾಯಿತ ಸರ್ಕಾರವನ್ನು ಕೆಡವುದಕ್ಕೂ ಇರುವ ವ್ಯತ್ಯಾಸ ಗೊತ್ತಿಲ್ಲದಷ್ಟು ಅತಿಮುಗ್ದರಾಗಿ ಬಿಟ್ಟಿರಾ? ಎಂದು […]