ರಾಜ್ಯ

ಮುಂಬೈ ಕರ್ನಾಟಕದ ಜೆ.ಡಿ.ಎಸ್. ಮುಖಂಡರ ಜೊತೆ ದೊಡ್ಡಗೌಡರ ವೀಡಿಯೋ ಸಂವಾದ

ಹುಬ್ಬಳ್ಳಿ prajakiran.com : ಮುಂಬೈ ಕರ್ನಾಟಕ ಭಾಗದ ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಗದಗ, ಬಾಗಲಕೋಟ, ವಿಜಾಪುರ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಜೆ.ಡಿ.ಎಸ್. ಜಿಲ್ಲಾಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರೊಡನೆ ಮಾಜಿ ಪ್ರಧಾನಿ ಹಾಗೂ ಜೆ.ಡಿ.ಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು, ಜೆ.ಡಿ.ಎಸ್. ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವೀಡಿಯೋ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರೈತರ ಸಮಸ್ಯೆಗಳಿಗಾಗಿ ಜೀವನದ ಕೊನೆ ಕ್ಷಣದವರೆಗೆ ಹೋರಾಟ ಮಾಡುತ್ತೇನೆ ಎಂದು […]