ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ೨೦೦೭-೦೮ ರಿಂದ ವಿವಿಧ ತಾಲೂಕುಗಳಲ್ಲಿ ಸುಮಾರು ೨೯ ಕಳ್ಳಭಟ್ಟಿ ಸಾರಾಯಿ ಕೇಂದ್ರಗಳಿದ್ದವು. ಅಬಕಾರಿ, ಪೊಲೀಸ್ ಹಾಗೂ ಕಂದಾಯ ಇಲಾಖೆಗಳ ನಿರಂತರ ದಾಳಿ ಹಾಗೂ ಗಸ್ತು, ಪರಿಶೀಲನೆಗಳಿಂದ ೨೭ ಕ್ಕೂ ಹೆಚ್ಚು ಕಳ್ಳಭಟ್ಟಿ ಕೇಂದ್ರಗಳು ಸಂಪೂರ್ಣ ನಿರ್ಮೂಲನೆಯಾಗಿವೆ. ಅಣ್ಣಿಗೇರಿ ಮತ್ತು ತಡಸಿನಕೊಪ್ಪದಲ್ಲಿ ಮಾತ್ರ ಕಳ್ಳಭಟ್ಟಿ ಕೇಂದ್ರಗಳು ಕಂಡು ಬರುತ್ತಿದ್ದು, ಅಧಿಕಾರಿಗಳು ನಿರಂತರ ದಾಳಿ, ಗಸ್ತು, ಪರಿಶೀಲನೆ ಮೂಲಕ ನೀಗಾ ಇಟ್ಟಿದ್ದು, ನಿಯಂತ್ರಿಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಅವರು ಗುರುವಾರ […]
Tag: excise
ಧಾರವಾಡ ಜಿಲ್ಲೆಯಲ್ಲಿ ಅಬಕಾರಿ ದಾಳಿ
ಧಾರವಾಡ prajakiran.com : ಪಂಜಾಬ್ ರಾಜ್ಯದ ಅಮೃತಸರ ಹಾಗೂ ಇತರೆ ಜಿಲ್ಲೆಗಳಲ್ಲಿ ವಿಷಪೂರಿತ ಮದ್ಯ ಸೇವನೆಯಿಂದ ೧೦೦ ಕ್ಕೂ ಹೆಚ್ಚು ಮಂದಿ ಮತ್ತು ಆಂಧ್ರಪ್ರದೇಶ ರಾಜ್ಯ ಪ್ರಕಾಶಂ ಜಿಲ್ಲೆಯಲ್ಲಿ ಸ್ಯಾನಿಟೈಜರ್ ಸೇವಿಸಿ ೧೦ ಮಂದಿ ದುರ್ಮರಣ ಹೊಂದಿರುವ ಬಗ್ಗೆ ಸಮೂಹ ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವಿಷಯಗಳ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ದಾಳಿ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ. ಧಾರವಾಡ ತಾಲೂಕಿನ ತಡಸಿನಕೊಪ್ಪ, ನವಲಗುಂದ ತಾಲೂಕಿನ ಅಣ್ಣಿಗೇರಿ ಹರಣ ಶಿಕಾರಿ ಕಾಲೋನಿ ಕಳ್ಳಭಟ್ಟಿ ಕೇಂದ್ರಗಳು ಹಾಗೂ ಹುಬ್ಬಳ್ಳಿ ಶಹರದ ಸೆಟ್ಲಮೆಂಟ್ ಪ್ರದೇಶ ಹಾಗೂ ಸೂಕ್ಷ್ಮ […]