ರಾಜ್ಯ

ಧಾರವಾಡ ಜಿಲ್ಲೆಯ ನೆರೆ ನಿರ್ವಹಣೆಯಲ್ಲಿ ಸರಕಾರ ವಿಫಲ

ಧಾರವಾಡ prajakiran.com : ಜಿಲ್ಲೆಯಲ್ಲಿನ ಮಳೆ ಮತ್ತು ನೆರೆ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆರೋಪಿಸಿದರು. ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆ ಮತ್ತು ಕೆಲವು ಭಾಗಗಳಲ್ಲಿನ ನೆರೆ ಹಾವಳಿಯಿಂದ ಜನ ಜೀವನ ಸಂಕಷ್ಟಕ್ಕೆ ಸಿಲುಕಿದೆ. ವಿಶೇಷವಾಗಿ ರೈತರ ಹೊಲದಲ್ಲಿನ ಬೆಳೆಗಳು ನಾಶವಾಗಿದ್ದು, ರೈತರನ್ನು ಮತ್ತಷ್ಟು ಸಂಕಷ್ಟದ ಜಾಲಕ್ಕೆ ನೂಕಿದೆ. ಧಾರವಾಡ ಜಿಲ್ಲೆಯಲ್ಲಿ ಹರಿಯುವ ಬೆಣ್ಣಿ ಹಳ್ಳ ಮತ್ತು ತುಪ್ಪರಿ ಹಳ್ಳಗಳ ಇಕ್ಕೆಲೆಗಳಲ್ಲಿನ […]