ರಾಜ್ಯ

ಕೃಷಿ ಪರಿಕರ ಮಾರಾಟ ಮಳಿಗೆಗೆ ನೋಟಿಸ್

ಗದಗ prajakiran.com : 2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳು ಬೆಳವಣಿಗೆ ಹಂತದಲ್ಲಿದ್ದು, ನೊಂದಾಯಿತವಲ್ಲದ ಪೀಡೆನಾಶಕ, ನಕಲಿ ಜೈವಿಕ ಉತ್ಪನ್ನಗಳ ಮಾರಾಟ ಹೆಚ್ಚುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಕೃಷಿ ಇಲಾಖೆಯ ಜಾರಿದಳ ವಿಭಾಗದ ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ ತಾಲೂಕಿನ ಮುಳಗುಂದ ಪಟ್ಟಣದಲ್ಲಿರುವ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದರು. ಸಂಶಯಾತ್ಮಕ ಜೈವಿಕ ಉತ್ಪನ್ನಗಳಲ್ಲಿರುವ ಅಂಶಗಳನ್ನು ತಿಳಿಯಲು ಕೆಲವು ಉತ್ಪನ್ನಗಳ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಿದರು. ಶ್ರೀಸಾಯಿರಾಮ ಅಗ್ರೋ […]

ರಾಜ್ಯ

ಗಜೇಂದ್ರಗಡ ಗೊಬ್ಬರ ಅಂಗಡಿ ಪರವಾನಿಗೆ ಅಮಾನತು

ಮಂಜುನಾಥ ಸಿಂಗ್ ರಾಠೋಢ ಗದಗ prajakiran.com : ರಾಜ್ಯ ಸರ್ಕಾರ ನಿಗದಿಪಡಿಸಿದ ಮಾರಾಟ ಬೆಲೆಗಿಂತ ಹೆಚ್ಚಿನ ದರದಲ್ಲಿ ಯೂರಿಯಾ ರಸಗೊಬ್ಬರ ಮಾರಾಟ ಎಲ್ಲಡೆ ಎಗ್ಗಿಲ್ಲದೆ ನಡೆಯುತ್ತಿದೆ. ಅಗಸ್ಟ 14 ರಂದು ಗಜೇಂದ್ರಗಡದ ಶ್ರೀ ಮಹಾಂತೇಶ ಆಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ)ಗದಗ ಹಾಗೂ ಸಹಾಯಕ ಕೃಷಿ ನಿರ್ದೇಶಕರು ರೋಣ ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು. ರಸಗೊಬ್ಬರಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲಿಸಿದಾಗ ಮಾರಾಟ ಮಳಿಗೆಯ ಲೈಸನ್ಸ್‍ದಾರರು ಹೆಚ್ಚಿನ ದರಕ್ಕೆ ಯೂರಿಯಾ ರಸಗೊಬ್ಬರವನ್ನು ಮಾರಾಟ […]