ಸಿನಿಮಾ

ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಸಾವು….!

ಬೆಂಗಳೂರು prajakiran.com : ಕನ್ನಡದ ನೂರಾರು ಸಿನಿಮಾ ಹಾಗೂ ಸಾವಿರಾರು ನಾಟಕಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ (70) ಸಾವನ್ನಪ್ಪಿದ್ದಾರೆ. ಅವರು ಪ್ರೇಮಲೋಕ ಧಾರವಾಹಿಯ ಶೂಟಿಂಗ್ ನಲ್ಲಿದ್ದಾಗ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಮಾನಸಿಕವಾಗಿ ನೋಂದು ಕೊಂಡಿದ್ದಅವರು ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಅವರ ಅಗಲಿಕೆ ಕುರಿತು ಜನಪ್ರಿಯ ನಿರ್ದೇಶಕ, ಟಿ,ಎನ್. ಸೀತಾರಾಮ ಅವರು ಹೀಗೆ ಬರೆದಿದ್ದಾರೆ.   […]

ಅಂತಾರಾಷ್ಟ್ರೀಯ

ನಟಿ ಐಶ್ವರ್ಯ ರೈ, ಪುತ್ರಿ ಆರಾಧ್ಯಗೂ ಕರೋನಾ ಕಂಟಕ

ಮುಂಬೈ prajakiran.com : ಹಿಂದಿ ಚಿತ್ರರಂಗದ ಸುಪರ್ ಸ್ಟಾರ್ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕರೋನಾ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಇದೀಗ ಅವರ ಸೋಸೆ ಐಶ್ವರ್ಯ ರೈ ಹಾಗೂ ಮೊಮ್ಮಗಳಾದ ಆರಾಧ್ಯ ಗೂ ಮಹಾಮಾರಿ ವಕ್ಕರಿಸಿದೆ. ನಿನ್ನೇಯಷ್ಟೇ ಇಬ್ಬರು ಮುಂಬೈನ ಪ್ರತಿಷ್ಠಿತ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಕೋವಿಡ್ 19 ಚಿಕಿತ್ಸೆ ಪಡೆಯುತ್ತಿದ್ದರು. ಇಬ್ಬರಿಗೂ ಸೋಂಕಿನ ಲಕ್ಷಣಗಳಿಲ್ಲ. ಚಿಕಿತ್ಸೆಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಚ್ಚನ್ […]

ಅಂತಾರಾಷ್ಟ್ರೀಯ

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಕೊರೊನಾ ಪಾಸಿಟಿವ್

ಮುಂಬೈ prajakiran.com : ಹಿಂದಿ ಚಿತ್ರರಂಗದ ಸುಪರ್ ಸ್ಟಾರ್ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಅವರು ಮುಂಬೈನ ಪ್ರತಿಷ್ಠಿತ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಕೋವಿಡ್ 19 ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ರೋಗಿಗಳ ಪ್ರಾಣ ಉಳಿಸಲು ಹೋರಾಡುತ್ತಿರುವುದನ್ನು ದೇವರಿಗೆ ಹೋಲಿಸಿ ಶ್ಲಾಘಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಾಲಿವುಡ್ ಬಿಗ್ ಬಿ […]

ಅಪರಾಧ

ವಿಷ ಸೇವನೆ ಸೆಲ್ಫಿ ಮಾಡಿ ಆತ್ಮಹತ್ಯೆಗೆ ಶರಣಾದ ನಟಿ ಚಂದನಾ

ಬೆಂಗಳೂರು prajakiran.com : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿದ್ದ ನಟಿ ಚಂದನಾ ವಿಷ ಸೇವನೆ ಸೆಲ್ಫಿ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಮೇ 28ರಂದೇ ಈ ಆತ್ಮಹತ್ಯೆ ನಡೆದಿದ್ದು, ಚಿಕಿತ್ಸೆ ಫಲಿಸದೆ ಸೋಮವಾರ ಅವರು ಸಾವನ್ನಪ್ಪಿದ್ದಾರೆ.  ಆಕೆಯ ಸಾವಿಗೆ ಬಾಯ್ ಫ್ರೇಂಡ್ ದಿನೇಶ್ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಟಿ ಚಂದನಾ ಹಾಗೂ ಖಾಸಗಿ ಕಂಪನಿ ನೌಕರ ದಿನೇಶ್  ಪರಸ್ಪರ ಪ್ರೀತಿಸಿದ್ದರು. ಇಬ್ಬರು ಜೊತೆಗೆ ಓಡಾಡಿದ್ದರು. ಅಲ್ಲದೆ, ಮದುವೆಯಾಗುವುದಾಗಿ ದೈಹಿಕ ಸಂಪರ್ಕ […]