ರಾಜ್ಯ

ಧಾರವಾಡದಲ್ಲಿ ಸಾಮಾಜಿಕ ಅಂತರದ ಪಾಲಿಸದ ಮೆಡಿಕಲ್ ಶಾಪ್ ಮಾಲೀಕನಿಗೆ ದಂಡ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಲಾಕ್ ಡೌನ್ ಆದೇಶಿಸಿದೆ. ಸೋಮವಾರ ಕುಂದಗೋಳ ಪಟ್ಟಣಕ್ಕೆ ಧಾರವಾಡ ಜಿಲ್ಲಾ ಗ್ರಾಮೀಣ ಡಿವೈಎಸ್ಪಿ ರವಿ ನಾಯಕ ಭೇಟಿ ನೀಡಿ ಲಾಕ್ ಡೌನ್ ಕ್ರಮ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಟ್ಟಣದ ಅಕ್ಷಯ ಇಂಡೇನ್ ಗ್ಯಾಸ್ ಡಿಸ್ಟ್ರಿಬ್ಯೂಟರ್ ಆಫೀಸ್ ಮುಂದೆ ಸಿಲಿಂಡರ್ ಪಡೆಯಲು ಜನರು ಗುಂಪು ಸೇರಿರುವುದನ್ನ ಕಂಡು ಏಜೆನ್ಸಿ ಮಾಲೀಕನಿಗೆ ಮನೆ ಮನೆಗೆ ಹೋಗಿ ಸಿಲಿಂಡರ್ ಒದಗಿಸುವಂತೇ […]