ರಾಜ್ಯ

ತುಂಗಭದ್ರಾ ನದಿ ಪ್ರವಾಹಕ್ಕೆ ಚಕ್ಕಡಿ ಸಮೇತ ಇಬ್ಬರು ನಾಪತ್ತೆ

ಹಾವೇರಿ prajakiran.com : ತುಂಗಭದ್ರಾ ನದಿ ಪ್ರವಾಹಕ್ಕೆ ಚಕ್ಕಡಿ ಸಮೇತ ಇಬ್ಬರು ನಾಪತ್ತೆಯಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ಚಕ್ಕಡಿ ಸಮೇತ ಇಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ. ತುಂಗಭದ್ರಾ ನದಿ ಪ್ರವಾಹಕ್ಕೆ ಎರಡು ಎತ್ತುಗಳು ಸಮೇತ ಅವರಿಬ್ಬರು ಹರಿದುಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇವರಿಬ್ಬರು ಅರೆ ಮಲ್ಲಾಪುರ ಗ್ರಾಮದವರು ಎಂದು ತಿಳಿದುಬಂದಿದೆ. ಮಾಹಿತಿ ಅರಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ರಾಣೆಬೆನ್ನೂರ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಪೊಲೀಸರು […]

ಅಪರಾಧ

ಕೊಲೆ ಆರೋಪಿಗಳ ಮನೆಗೆ ಪೆಟ್ರೋಲ್ ಸುರಿದ ಬೆಂಕಿ …..!

ಚಿಕ್ಕಬಳ್ಳಾಪುರ prajakiran.com : ಕೊಲೆ ಆರೋಪಿಗಳ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಮ್ಮ  ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮದ್ದಲಕಾನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಗ್ರಾಮದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೇ ಹರೀಶ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಇಂದು ಗ್ರಾಮಕ್ಕೆ ಹರೀಶನ ಪ್ರಾರ್ಥಿವ ಶರೀರ ಕರೆ ತರಲಾಗಿತ್ತು. ಹರೀಶ್ ನ ಶವ ಕಂಡು […]