ರಾಜ್ಯ

ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸಿದ ಐವರು ನಕಲಿ ಪತ್ರಕರ್ತರ ಬಂಧನ….!

ಬೆಳಗಾವಿ prajakiran.com : ಕುಂದಾನಗರಿ ಬೆಳಗಾವಿಯಲ್ಲಿ ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸಿದ ಐವರು ನಕಲಿ ಪತ್ರಕರ್ತರನ್ನು ಖೆಡ್ಡಾಕ್ಕೆ ಕೆಡವುದರಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.  ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಜಮಖಂಡಿ ಮೂಲದ ಉದ್ಯಮಿ ಬಸವರಾಜ್ ಖಾನಗೊಂಡ ಎಂಬುವವರನ್ನು ಈ ಖದೀಮರು  ಆಡಿಯೋವೊಂದನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ, ಅದನ್ನು ಪ್ರಸಾರ ಮಾಡಬಾರದೆಂದರೆ 5 ಲಕ್ಷ ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಬೆಳಗಾವಿಯ ಎಸಿಪಿ ನಾರಾಯಣ ಭರಮನಿ ಹಾಗೂ ಮಾಳಮಾರುತಿ […]