ರಾಜ್ಯ

ಕಾಳಜಿ ಇಲ್ಲದ ಕೇಂದ್ರಗಳ ವಿರುದ್ದ ಜನರ ಆಕ್ರೋಶ : ಸರಕಾರದ ಆದೇಶ ಕೇವಲ ಪುಸ್ತಕದ ಬದನೆಕಾಯಿ

ಬೆಂಗಳೂರು prajakiran.com : ಮ್ಯಾಲ ಮಳಿ, ಕೆಳಗ ನೀರು ಏನ್ ಮಾಡೋದು ಎನ್ ಉಣ್ಣೋದು ತಿನ್ನೊದು ಎಂದು ಮಳೆ ಹೊಡೆತಕ್ಕೆ ಎಲ್ಲವೂ ಕಳೆದುಕೊಂಡ ಜನತೆ ಕಣ್ಣೀರು ಹಾಕುತ್ತಿದ್ದಾರೆ. ಉತ್ತರಕರ್ನಾಟಕದ ವಿವಿಧ ಜಿಲ್ಲೆಯಲ್ಲಿ ಸಾವಿರಾರು ರೈತರು, ಬೀದಿಪಾಲಾದ ಕುಟುಂಬಗಳು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದ್ದಾರೆ. ಅದರಲ್ಲೂ ಕಾಳಜಿ ಕೇಂದ್ರಗಳಲ್ಲಿ ರಾಜ್ಯ ಸರಕಾರದ ಆದೇಶ ಪುಸ್ತಕದ ಬದನೆಕಾಯಿ ಆಗಿರುವುದು ಬಟಾಬಯಲಾಗಿದೆ.   ಕಲಬುರಗಿ ಜಿಲ್ಲೆಯ ಅಫಜಲಪೂರದ ಕಾಳಜಿ ಕೇಂದ್ರದಲ್ಲಿ ಬಾಣಂತಿಯೊಬ್ಬಳು ಬೆಳಗ್ಗೆ ಉಪಹಾರವಿಲ್ಲದೆ, ಸಂಜೆ 5.30ಕ್ಕೆ ಊಟ ಮಾಡಿದ್ದಾರೆ.   ಅಲ್ಲದೆ,  ಬೆಳಗಿನ […]

ರಾಜ್ಯ

ಗದಗ ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ

ಗದಗ prajakiran.com : ಮಲಪ್ರಭಾ ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ವಿ.ಪಿ ರಾಜವೇಣಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿ ಅಧೀಕ್ಷಕ ಅಭಿಯಂತರ ಸದಾನಂದ ಬಾಬು ಅವರ ತಂಡ ಜಿಲ್ಲೆಯ ಕೊಣ್ಣೂರು, ಲಖಮಾಪುರ, ವಾಸನ ಗ್ರಾಮಗಳಿಗೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಮೊದಲಿಗೆ ಕೊಣ್ಣೂರು ಸಮೀಪದ ಹುಬ್ಬಳ್ಳಿ- ವಿಜಯಪುರ ಹೆದ್ದಾರಿ […]