ರಾಜ್ಯ

ಗದಗ ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ

ಗದಗ prajakiran.com : ಮಲಪ್ರಭಾ ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ವಿ.ಪಿ ರಾಜವೇಣಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿ ಅಧೀಕ್ಷಕ ಅಭಿಯಂತರ ಸದಾನಂದ ಬಾಬು ಅವರ ತಂಡ ಜಿಲ್ಲೆಯ ಕೊಣ್ಣೂರು, ಲಖಮಾಪುರ, ವಾಸನ ಗ್ರಾಮಗಳಿಗೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಮೊದಲಿಗೆ ಕೊಣ್ಣೂರು ಸಮೀಪದ ಹುಬ್ಬಳ್ಳಿ- ವಿಜಯಪುರ ಹೆದ್ದಾರಿ […]