ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಅಪಾರ ಪ್ರಮಾಣದ ಮಳೆಯಿಂದಾಗಿ ಸಾಕಷ್ಟು ಬೆಳೆಹಾನಿಯಾಗಿದೆ. ಕಷ್ಟಪಟ್ಟು ರೈತ ಬೆಳೆದ ಬೆಳೆಗಳು ಸಂಪೂರ್ಣ ನೀರಿನಿಂದ ಜಲಾವೃತವಾಗಿದ್ದು, ಗದ್ದೆಗಳು ಕೆರೆಗಳಂತಾಗಿವೆ. ನಿರಂತರ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಅನ್ನದಾತನಿಗೆ ಕೈ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಅದರಲ್ಲೂ ವಿಶೇಷವಾಗಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕಿನಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ‌ ಜಿಲ್ಲೆಯ ರೈತನ ಬದುಕುಮೂರಾಬಟ್ಟೆಯಾಗಿದ್ದು, ಶೇಂಗಾ, ಹೆಸರು, ಸೋಯಾಬಿನ್ ಸೇರಿದಂತೆ […]

ಜಿಲ್ಲೆ

ಬೆಣ್ಣೆಹಳ್ಳದ ಪ್ರವಾಹದಲ್ಲಿ ಕೊಚ್ಚಿಹೋದ ರೈತ ಕುಟುಂಬಗಳಿಗೆ 5 ಲಕ್ಷ ಚೆಕ್ ಹಸ್ತಾಂತರ

ಧಾರವಾಡ prajakiran.com : ಅಣ್ಣಿಗೇರಿ ತಾಲ್ಲೂಕಿನ ಬಲ್ಲರವಾಡ ಗ್ರಾಮದಲ್ಲಿ ಬೆಣ್ಣೆಹಳ್ಳದ ಪ್ರವಾಹದಿಂದಾಗಿ ಕೊಚ್ಚಿಹೋದ ಶ್ರೀಕಾಂತರಡ್ಡಿ ಇನಾಮತಿ ಹಾಗೂ ದೇವೆಂದ್ರಪ್ಪ ಯಮನಪ್ಪ ಮಾದರ  ಅವರ ಕುಟುಂಬಗಳಿಗೆ ಬುಧವಾರ ತಲಾ 5 ಲಕ್ಷ ರೂ.ಪರಿಹಾರ ನೀಡಲಾಯಿತು. ನವಲಗುಂದ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರು ಮೃತರ ವಾರಸುದಾರರಾದ ಅನಸೂಯಾ ಶ್ರೀಕಾಂತರಡ್ಡಿ ಇನಾಮತಿ ಹಾಗೂ ಸಾವಕ್ಕ ಮಾದರ ಇವರಿಗೆ ತಲಾ 5 ಲಕ್ಷ ರೂ ಗಳ ಪರಿಹಾರ ಧನದ ಚೆಕ್ ನೀಡಿ, ಬೆಣ್ಣೆಹಳ್ಳ ವೀಕ್ಷಿಸಿದರು. ಕಾಂಗ್ರೆಸ್ […]

ರಾಜ್ಯ

ಶಾಸಕರ ಮೈಯಲ್ಲಿ ರೈತಪರ ರಕ್ತ ಹರಿಯುತ್ತಿದ್ದರೆ ವಿರೋಧಿಸಲಿ

ಧಾರವಾಡ prajakiran.com : ಕೇಂದ್ರ ಹಾಗೂ ರಾಜ್ಯ ಸರಕಾರ ಕದ್ದು ಮುಚ್ಚಿ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ತಂದಿರುವನ್ನು ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಮೋದಿ ಜಮೀನ್ದಾರಿ ಪದ್ದತಿ ಎಂದು ಕಿಡಿ ಕಾರಿದ್ದಾರೆ. ಅವರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ರೈತ ಹಿತರಕ್ಷಣಾ ಪರಿವಾರದಿಂದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ  ಧರಣಿ ಯಲ್ಲಿ ಮಾತನಾಡಿದರು.   ಎಲ್ಲಕ್ಕಿಂತ ಹೆಷ್ಷಾಗಿ ದೇಶದ ಸಂಸ್ಕೃತಿ ಹಾಳು ಮಾಡಲಾಗುತ್ತಿದೆ.   ಶಾಸಕರ ಮೈಯಲ್ಲಿ ರೈತಪರ ರಕ್ತ ಹರಿಯುತ್ತಿದ್ದರೆ ರೈತ […]

ಜಿಲ್ಲೆ

ಬೆಣ್ಣೆಹಳ್ಳದಲ್ಲಿ ತೇಲಿ ಹೋದ ರೈತ ಕುಟುಂಬಗಳಿಗೆ ಪರಿಹಾರ ನೀಡಿ

ಹುಬ್ಬಳ್ಳಿ prajakiran.com : ಹೆಬಸೂರ ಹತ್ತಿರ ಬೆಣ್ಣೆ ಹಳ್ಳಕ್ಕೆ ಕೊಚ್ಚಿಹೋದ ರೈತರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ನವಲಗುಂದ ಮಾಜಿ ಶಾಸಕ ಎನ್.ಹೆಚ್.ಕೋನರಡ್ಡಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದ ಹತ್ತಿರ ಇರುವ ಹೆಬಸೂರ-ಬೆನ್ನೂರ ದಾರಿ ಮೂಲಕ ಬಲ್ಲರವಾಡ ಗ್ರಾಮದ ರೈತರು ತಮ್ಮ ಜಮೀನುಗಳಿಗೆ ಹೋಗುವಾಗ ಬೆಣ್ಣೆಹಳ್ಳಕ್ಕೆ ಕೊಚ್ಚಿಹೋದ ಅಣ್ಣಿಗೇರಿ ತಾಲೂಕಿನ ಬಲ್ಲರವಾಡ ಗ್ರಾಮದ ರೈತ ದೇವೆಂದ್ರಪ್ಪ ಮಾದರ ಹಾಗೂ ಶ್ರೀಕಾಂತ ಇನಾಮತಿ ಅವರ ಕುಟುಂಬದ ನೆರವಿಗೆ ತಕ್ಷಣ ಧಾವಿಸಬೇಕು ಎಂದು ಹೇಳಿದರು. ಆ. […]

ಜಿಲ್ಲೆ

ಬೆಳೆಸಾಲ ಮನ್ನಾ, ಪ್ರತಿ ಹೆಕ್ಟೇರ್ ಗೆ 35 ಸಾವಿರ ಪರಿಹಾರ ನೀಡಿ

ಧಾರವಾಡ prajakiran.com : ನಾಡಿನ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಸಿಎಂ ಬಿ ಎಸ್ ವೈ ಅವರು ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು  ರೈತರ ಬೆಳೆಸಾಲ  ಮನ್ನಾ ಮಾಡಬೇಕು ಎಂದು ಶಿವಸೇನೆ ಪಕ್ಷದ ರಾಜ್ಯ ಅಧ್ಯಕ್ಷ ಕುಮಾರ ಹಕಾರಿ ಒತ್ತಾಯಿಸಿದ್ದಾರೆ. ಪ್ರವಾಹದಿಂದ ರಾಜ್ಯದ ನೊಂದ ರೈತರಿಗೆ ಪ್ರತಿ ಹೆಕ್ಟೇರ್ ಗೆ 35 ಸಾವಿರ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಬೇಕು. ಈ ಭಾಗದ ಜ್ವಲಂತ ಸಮಸ್ಯೆ ಮಲಪ್ರಭಾ ನದಿಗಳ‌ ಪಕ್ಕದಲ್ಲಿ ಇರುವಂತಹ ಗ್ರಾಮಗಳ ಸ್ಥಳಾಂತರ ಕಾರ್ಯ ಮಾಡಬೇಕು.  ಜೊತೆಗೆ ಮಲಪ್ರಭಾ ನದಿಯ […]

malaprabha river
ರಾಜ್ಯ

ಧಾರವಾಡದ ಹಲವು ಹಳ್ಳಿಗಳಿಗೆ ಬೆಣ್ಣೆಹಳ್ಳ ದಿಗ್ಬಂಧನ

ಅಪಾರ ಪ್ರಮಾಣದ ಬೆಳೆ ಹಾನಿ, ರೈತರು ಕಂಗಾಲು ಧಾರವಾಡ prajakiran.com : ಧಾರವಾಡ ಜಿಲ್ಲೆಯ ಬೆಣ್ಣೆ ಹಳ್ಳ ಮತ್ತೊಮ್ಮ ತನ್ನ ಕೋಪ, ತಾಪ ವ್ಯಕ್ತಪಡಿಸಿದ್ದು, ಇದರಿಂದಾಗಿ ಜಿಲ್ಲೆಯ ನವಲಗುಂದ ತಾಲೂಕಿನ ಹಲವು ಹಳ್ಳಿ ಗಳುಅಕ್ಷರಶಃ ದಿಗ್ಬಂಧನಕ್ಕೊಳಗಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಇದು 2007, 2009, 2019ರ ನೆನಪು ಮರುಕಳಿಸುವಂತೆ ಮಾಡತೊಡಗಿದೆ. ಬೆಣ್ಣೆ ಹಳ್ಳಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದು ಗ್ರಾಮೀಣ ಜನತೆ ಮತ್ತೆ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದೆ. ಅದರಲ್ಲೂ ನವಲಗುಂದ ತಾಲೂಕಿನ ಶಿರಕೊಳ, ಆಯಟ್ಟಿ, ಶಿರೂರ, […]

formers trouble
ರಾಜ್ಯ

ಸಿಗದ ಯೂರಿಯಾ : ರೈತರ ಪರದಾಟ

ಮತ್ತೆ ಯೂರಿಯಾ ಕೃತಕ ಅಭಾವ ಸೃಷ್ಠಿ? ಮಂಜುನಾಥ ಎಸ್. ರಾಠೋಡ ಗದಗ prajakiran.com : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರ ಕ್ಷೇತ್ರ ನರಗುಂದಲ್ಲಿ ಯೂರಿಯಾ ಗೊಬ್ಬರ ಅಭಾವ ತೆಲೆದೋರಿದ್ದು, ರೈತರಿಗೆ ರಸಗೊಬ್ಬರ ಸಿಗದೆ ಪರದಾಡುವಂತಾಗಿದೆ. ಕಳೆದ ಒಂದು ವಾರದಿಂದ ನರಗುಂದ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಲ್ಲಿ ಯೂರಿಯಾ ರಸಗೊಬ್ಬರ ಅಭಾವ ತಲೆದೋರಿದ್ದು, ರೈತರು ದೈನಂದಿನ ಕೆಲಸ ಬಿಟ್ಟು ರಸಗೊಬ್ಬರಗಳ ಅಂಗಡಿಯಿಂದ ಅಂಗಡಿಗೆ ಅಲೆದಾಡುವಂತಾಗಿದೆ. ಇತ್ತ ಕೃಷಿ ಇಲಾಖೆ ಅಧಿಕಾರಿಗಳು […]