ರಾಜ್ಯ

ಹಾನಿಯಾದ ಬೆಳೆ, ಮನೆಗಳಿಗೆ ತಕ್ಷಣವೇ ಪರಿಹಾರ ಬಿಡುಗಡೆ ಮಾಡಲು ರೈತರ ಆಗ್ರಹ

ಧಾರವಾಡ prajakiran.com : ಪ್ರಸಕ್ತ ವರ್ಷ ಹಾನಿಯಾದ ರೈತರ ಬೆಳೆಗಳಿಗೆ ಹಾಗೂ ಹಾನಿಯಾದ ಮನೆಗಳಿಗೆ ತಕ್ಷಣವೇ ಪರಿಹಾರ ಬಿಡುಗಡೆ ಮಾಡುವಂತೆ ನವ ಕರ್ನಾಟಕ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಮಂಗಳವಾರ ಪ್ರತಿಭಟಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ರೈತರು, ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಬೆಳೆ ಪರಿಹಾರ ಕೆಲ ರೈತರಿಗೆ ಮಾತ್ರ ಸಿಕ್ಕಿದೆ. ಇನ್ನು ಕೆಲವರಿಗೆ ಸಿಕ್ಕಿಲ್ಲ ಎಂದು ದೂರಿದರು. ಪರಿಹಾರ ಸಿಗದ ರೈತರಿಗೂ ತಕ್ಷಣ ಬಿಡುಗಡೆ ಮಾಡಲು ಆಗ್ರಹಿಸಿ […]

ರಾಜ್ಯ

ಸೆ. 25ರ ಬದಲಿಗೆ ಸೆ. 28ರಂದು ಕರ್ನಾಟಕ ಬಂದ್

ಸೆ. 25ರಂದು ಕೇವಲ ಪ್ರತಿಭಟನೆ, ರಸ್ತೆ ತಡೆ, ಜೈಲ್ ಭರೋ ಚಳುವಳಿ ಬೆಂಗಳೂರು prajakiran.com : ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಹಾಗೂ ಕೇಂದ್ರ ಹಾಗೂ ರಾಜ್ಯದ ಜನ ವಿರೋಧಿ ನೀತಿ ಖಂಡಿಸಿ ಕರೆ ನೀಡಲಾಗಿದ್ದ ಸೆ. 25ರ ಬಂದ್ ಬದಲಿಗೆ 28ರಂದು ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ರಾಜ್ಯದಲ್ಲಿ ದಲಿತ, ರೈತ, ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ 32 ಸಂಘಟನೆಗಳು […]