ರಾಜ್ಯ

ಧಾರವಾಡ ರೈತರ ಜಮೀನಿನಲ್ಲಿಯೇ ಕೊಳೆತ ಆಲೂಗಡ್ಡೆ….!

ಧಾರವಾಡ prajakiran.com : ಮಳೆ ಆದರೂ ಒಂದು ಸಂಕಟ.. ಬಿಟ್ಟರೂ ಒಂದು ಸಂಕಟ.. ಏನೇ ಆದರೂ ನಷ್ಟ ಅನುಭವಿಸೋದು ರೈತ ಮಾತ್ರ. ಹೌದು! ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ಕಟಾವಿಗೆ ಬರಬೇಕಿದ್ದ ಆಲೂಗಡ್ಡೆ ಅದೇ ಜಮೀನಿನಲ್ಲಿ ಕೊಳೆಯುವಂತಾಗಿದೆ. ನಿರಂತರ ಮಳೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಧಾರವಾಡ ಜಿಲ್ಲೆಯ ಆಲೂಗಡ್ಡೆ ಬೆಳೆ ರಾಜ್ಯ ಹಾಗೂ ಅಂತರ ರಾಜ್ಯಗಳಿಗೂ ರಫ್ತಾಗುತ್ತಿತ್ತು. ಈ ಆಲೂಗಡ್ಡೆ ಬೆಳೆ ಕೂಡ ರೈತರಿಗೆ ಉತ್ತಮ ಆದಾಯ ತಂದು ಕೊಡುತ್ತಿತ್ತು. ಆದರೆ, ನಿರಂತರ ಮಳೆಯಿಂದಾಗಿ […]

ರಾಜ್ಯ

ಧಾರವಾಡದಲ್ಲಿ ಯೂರಿಯಾ ಗೊಬ್ಬರ ಪಡೆಯಲು ರೈತರ ಹರಸಾಹಸ….!

ಧಾರವಾಡ prajakiran.com :  ಧಾರವಾಡ ಜಿಲ್ಲೆಯಾದ್ಯಂತ  ಕಳೆದ ಹಲವು ದಿನಗಳಿಂದ ಯೂರಿಯಾ ಗೊಬ್ಬರ ಪಡೆಯಲು ರೈತರು ಪರದಾಡುತ್ತಿರುವ ಹಾಗೂ ಹರ ಸಾಹಸಪಡುತ್ತಿರುವ  ಘಟನೆಗಳು ಪದೇ ಪದೇ ಮರುಕಳುಸುತ್ತಿವೆ. ಅದರಲ್ಲೂ ನಿನ್ನೇ ಧಾರವಾಡ ತಾಲೂಕಿನ ಮರೇವಾಡ ಹಾಗೂ ಮಾಧನಭಾವಿ ಗ್ರಾಮಗಳಲ್ಲಿ ಲಾರಿ ಬಳಿಯೇ ರೈತರು ಮುಗಿಬಿದ್ದು ಖರೀದಿಸುತ್ತಿರುವುದು ನೋಡಿದರೆ ರೈತರ ಆತಂಕ ಸ್ಪಷ್ಟವಾಗುತ್ತದೆ. ಗೊಬ್ಬರ ಲೋಡ್ ಇಳಿಸಲು ಬಂದ ಲಾರಿಗೇ ಮುಗಿ ಬಿದ್ದ ನೂರಾರು ರೈತರು, ಅಲ್ಲೇ ಆಧಾರ್ ಕಾರ್ಡ ಹಾಗೂ ಹಣ ಕೊಟ್ಟು ಗೊಬ್ಬರದ ಚೀಲ ಪಡೆದುಕೊಂಡರು. ಗೋಬ್ಬರ […]