ಜಿಲ್ಲೆ

ದ್ವಿತೀಯ ಪಿ.ಯು.ಸಿ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಧಾರವಾಡ prajakiran.com : ಕೋವಿಡ್-೧೯ರ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕದ ದ್ವಿತೀಯ ಪಿ.ಯು.ಸಿ ಮತ್ತು  ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಉಚಿತ ಬಸ್ ವ್ಯವಸ್ಥೆ ಮಾಡಿದೆ.  ೨೦೧೯-೨೦ನೇ ಸಾಲಿನ ಅಂತಿಮ ಪರೀಕ್ಷೆಗಳು ದ್ವೀತಿಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಜೂನ್ ೧೮ ರಂದು ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಜೂನ್ ೨೫ ರಿಂದ ಜುಲೈ ೦೪ ರವರೆಗೆ ನಡೆಯಲಿವೆ. ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದಿರುಗುವಾಗ ಪರೀಕ್ಷಾ […]